Ad Widget

ಸುಳ್ಯ ಠಾಣೆಗೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮನ.

ಸುಳ್ಯದ ಅರಂತೋಡಿನಲ್ಲಿ ಹಲ್ಲೆಗೊಳಗಾದ ವಿಚಾರ ತಿಳಿಯುತ್ತಿದ್ದಂತೆ ಕರಾವಳಿಯ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದು ಈ ಪ್ರಕರಣ ಇದೀಗ ಭಾರಿ ಸಂಚಲನ ಮೂಡಿಸಿದೆ . ಇದೀಗ ಠಾಣೆ ಬಳಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ.

ವಾಹನ ಅಡ್ಡ ಗಟ್ಟಿ ನೈತಿಕ ಪೋಲೀಸ್ ಗಿರಿ ಆರೋಪ, ಯುವಕ ಆಸ್ಪತ್ರೆಗೆ ದಾಖಲು , ಠಾಣೆಗೆ ನಾಯಕರ ಆಗಮನ.

ಸುಳ್ಯ : ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ...
Ad Widget

ಅಂತ್ಯಸಂಸ್ಕಾರದ ವೇಳೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅರಂತೋಡು ಗ್ರಾಮ ಗೌಡ ಸಮಿತಿ ನಿರ್ಧಾರ

ಅಂತ್ಯಸಂಸ್ಕಾರದ ವೇಳೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅರಂತೋಡು ಗ್ರಾಮ ಗೌಡ ಸಮಿತಿ ನಿರ್ಧಾರ ಗ್ರಾಮ ಗೌಡ ಸಮಿತಿ ಅರಂತೋಡಿನ ವತಿಯಿಂದ ಗೌಡ ಸಮುದಾಯದ ವ್ಯಕ್ತಿಯ ಅಂತಿಮ ನಮನ ಕಾರ್ಯದಲ್ಲಿ ಕೆಲ ಬದಲಾವಣೆ ತಂದು ಇತರರಿಗೆ ಮಾದರಿಯಾಗಲು ತೀರ್ಮಾನಿಸಿದ್ದು, ಆ ಬಗ್ಗೆ ಪ್ರಕಟಣೆ ನೀಡಿ ಕೆಳ ಕಾಣಿಸಿದ ಬದಲಾವಣೆ ಗಳನ್ನು ಪಾಲಿಸಲು ಸಮದಾಯಕ್ಕೆ ವಿನಂತಿಸಿದೆ. ಗೌಡ ಗ್ರಾಮ...

ಗುಂಡೇಟಿಗೆ ಕಡವೆ ಬಲಿ – ಖಚಿತ ಪಡಿಸಿದ ಪಶು ವೈದ್ಯಾಧಿಕಾರಿ

ಉಕ್ರಾಜೆ ಬೈಲು ಕಾಡಿನೊಳಗೆ ಆ.12ರಂದು ಸಂಜೆ ಕಡವೆ ದೇಹವೊಂದು ಪತ್ತೆಯಾಗಿದ್ದು, ಈ ಕಡವೆ ಗುಂಡೇಟಿನಿಂದ ಮೃತಪಟ್ಟಿದೆ ಎಂದು ಖಚಿತಪಟ್ಟಿದೆ. ಇಂದು ಸುಳ್ಯ ಎ.ಸಿ.ಎಫ್. ಪ್ರವೀಣ್ ಶೆಟ್ಟಿ, ರೇಂಜರ್ ಮಂಜುನಾಥ್ ಮತ್ತು ಸಿಬ್ಬಂದಿ ವರ್ಗ, ಸುಳ್ಯ ಪಶುವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ಹಾಗೂ ಸಿಬ್ಬಂದಿ ವರ್ಗದ ಜೊತೆಗೆ ಅರಂತೋಡು ಉಕ್ರಾಜೆ ಬೈಲಿಗೆ ಹೋಗಿ ಪೋಸ್ಟ್ ಮಾರ್ಟಂ ನಡೆಸಿದ ವೇಳೆ...

ಸುಬ್ರಹ್ಮಣ್ಯ : ಪ್ರೆಸ್ ಕ್ಲಬ್ ರಚನೆ – ಅಧ್ಯಕ್ಷರಾಗಿ ವಿಶ್ವನಾಥ ನಡುತೋಟ, ಕಾರ್ಯದರ್ಶಿಯಾಗಿ ರತ್ನಾಕರ ಸುಬ್ರಹ್ಮಣ್ಯ

    ಕರ್ನಾಟಕ ಸರಕಾರದ ಜಿಲ್ಲಾ ನೊಂದನಾಧಿಕಾರಿಯವರಿಂದ ನೋಂದಾವಣೆಗೊಂಡು ನೂತನವಾಗಿ ಅಸ್ತಿತ್ವಕ್ಕೆ ಬಂದ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ವಿಶ್ವನಾಥ ನಡುತೋಟ ನೇಮಕಗೊಂಡರು. ಕಾರ್ಯದರ್ಶಿ ಯಾಗಿ ವಿಜಯವಾಣಿ /ಹೊಸ ದಿಗಂತ ಪತ್ರಿಕೆಯ ರತ್ನಾಕರ ಸುಬ್ರಹ್ಮಣ್ಯ, ಉಪಾಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಲೋಕೇಶ್ ಬಿ ಎನ್, ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ/ ಕನ್ನಡ ಪ್ರಭ ಪತ್ರಿಕೆಯ...

ಜಾಲ್ಸೂರು : ಗ್ರಂಥಾಲಯ ಪಿತಾಮಹ ಡಾ. ಎಸ್ ಅರ್ ರಂಗನಾಥ್ ಜನ್ಮ ದಿನಾಚರಣೆ

ಜಾಲ್ಸೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್ ಅರ್ ರಂಗನಾಥ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ದೇವಕಿ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕದಿಕಡ್ಕ ದೀಪ ಬೆಳಗಿಸುವುದರ ಮೂಲಕ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವೇದ ಹೆಚ್. ಶೆಟ್ಟಿ ಅವರು ಗ್ರಂಥ ಪಾಲಕರ ದಿನಾಚರಣೆಯನ್ನು...

ಸುಳ್ಯ : ಡೆಂಟಲ್ ಕಾಲೇಜಿನಲ್ಲಿ ಗ್ರಂಥ ಪಾಲಕರ ದಿನಾಚರಣೆ

ಕೆವಿಜಿ ದಂತ ಮಹಾವಿದ್ಯಾಲಯ ದಲ್ಲಿ ಗ್ರಂಥ ಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.ಭಾರತದಲ್ಲಿ ಗ್ರಂಥಾಲಯಗಳ ಸ್ಥಾಪನೆ ಮಾಡಿ ಅದರ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಶಿಯ್ಯಾಳಿ ರಾಮಾಮೃತ ರಂಗನಾಥನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುವುದು. ಕೆವಿಜಿ ದಂತಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|ಮೋಕ್ಷ ನಾಯಕ್ ದೀಪ ಬೆಳಗಿ ಉದ್ಘಾಟಿಸಿ ಶುಭ ಹಾರೈಸಿದರು. ದಂತಮಹಾವಿದ್ಯಾಲಯದ ಎಲ್ಲ ವಿಭಾಗ ಮುಖ್ಯಸ್ಥರುಗಳು...

ಅಜ್ಜಾವರ ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯದ ವತಿಯಿಂದ ಗ್ರಂಥ ಪಾಲಕ ದಿನಾಚರಣೆ, ದೇಣಿಗೆ ಮೂಲಕ ಗ್ರಾಮ ಪಂಚಾಯತ್ ಗೆ ಸಾಮಾಗ್ರಿಗಳ ಹಸ್ತಾಂತರ.

ಅಜ್ಜಾವರ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯ ವತಿಯಿಂದ ಗ್ರಂಥಾಲಯದ ಪಿತಾಮಹಾರಾದ ಎಸ್ ಆರ್ ರಂಗನಾಥ್ ರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಗ್ರಂಥಾಲಯ ದಿನಾಚರಣೆ ನಡೆಯಿತು . ಡಿಜಿಟಲ್ ಲೈಬ್ರೆರಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿ ಗೋಪಿನಾಥ್ ಮುಖ್ಯಶಿಕ್ಷಕರು ಮಾತಾನಾಡುತ್ತಾ ವಿಧ್ಯಾರ್ಥಿಗಳು...

“ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್(ರಿ.)ಸುಳ್ಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಅ.10ರಂದು ಸುಳ್ಯ ಬಂಟರ ಭವನದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆಯನ್ನು ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷರು ಸುರೇಶ್‌ ಕಣೆಮರಡ್ಕರವರು ಉದ್ಘಾಟಿಸಿ ಶುಭ ಹಾರೈಸಿದರು. ಸದ್ರಿ ಕಾರ್ಯಕ್ರಮದ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ , ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರತಿದ್ವನಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಆ 11 ರಂದು ಸುಳ್ಯದ ಶಿವಕೃಪಾ ಕಲಾ ಮಂದಿರದ ಸಭಾ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾಯಿತರಾದ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು.ಸರಕಾರದ ಮಹತ್ವಾಕಾಂಕ್ಷೆಯ...
Loading posts...

All posts loaded

No more posts

error: Content is protected !!