Ad Widget

ಸುಳ್ಯ ಭಜರಂಗದಳ ಮತ್ತು ವಿಶ್ವಹಿಂದು ಪರಿಷತ್ ವತಿಯಿಂದ ಅಖಂಡ ಭಾರತ ಸಂಕಲ್ಪದೊಂದಿಗೆ ದೊಂದಿ ಮೆರವಣಿಗೆ .

ಅಖಂಡ ಭಾರತ ನಿರ್ಮಾಣ ಸಂಕಲ್ಪದೊಂದಿದೆ ಸುಳ್ಯ ನಗರದಲ್ಲಿ ವಿಶ್ವಹಿಂದು ಪರಿಷತ್ ಮತ್ತು ಭಜರಂಗದಳ ವತಿಯಿಂದ ಪಂಜಿನ ಮೆರವಣಿಗೆ ಹಾಗು ಸಭಾ ಕಾರ್ಯಕ್ರಮವು ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಪಂಜಿನ ಮೆರವಣಿಗೆಯು ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಚೆನ್ನಕೇಶವ ದೇವಾಲಯದ ವರೆಗೆ ಮೆರವಣಿಗೆ ನೂರಾರು ಸಂಖ್ಯೆಯ ಕಾರ್ಯಕರ್ತರ ಪಂಜು ಹಿಡಿದು ನಡೆದರು. ಸಭಾಕಾರ್ಯಕ್ರಮವನ್ನು ನಿವೃತ್ತ...

ಡಾ. ಆರ್. ಕೆ . ನಾಯರ್ ಗೆ ಗುಜರಾತ್ ರಾಜ್ಯ ಪ್ರಶಸ್ತಿ

ಸುಳ್ಯ: ಗುಜರಾತ್ ಸರಕಾರವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನೀಡುವ ರಾಜ್ಯ ಪ್ರಶಸ್ತಿಗೆ ಪರಿಸರ ಕ್ಷೇತ್ರದಿಂದ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ.‌ನಾಯರ್ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಜಾಲ್ಸೂರಿನವರಾದ ಡಾ. ಆರ್.‌ಕೆ.‌ ನಾಯರ್ ಅವರು ಗುಜರಾತ್ ನಲ್ಲಿ ಉದ್ಯಮಿಯಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಪರಿಸರ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವ ಅವರುಮಿಯಾವಕಿ ಮಾದರಿ...
Ad Widget

ಸುಳ್ಯ : ತಾ.ಪಂ.ನೂತನ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣರಿಗೆ ಸ್ವಾಗತ – ಕಾರ್ಯನಿರ್ವಾಹಣಾ ಅಧಿಕಾರಿ ಭವಾನಿಶಂಕರ್ ಗೆ ಬೀಳ್ಕೊಡುಗೆ

ಸುಳ್ಯ ತಾಲೂಕು ಪಂಚಾಯತ್ ನ ನೂತನ ಕಾರ್ಯನಿರ್ವಾಹಣಾ ಅಧಿಕಾರಿಗೆ ಸ್ವಾಗತ ಹಾಗೂ ವರ್ಗಾವಣೆ ಗೊಂಡ ಅಧಿಕಾರಿಗಳಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 14 ರಂದು ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸುಳ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣ , ನಿರ್ಗಮಿತ ಕಾರ್ಯನಿರ್ವಾಹಣಾ ಅಧಿಕಾರಿ ಎನ್. ಭವಾನಿ ಶಂಕರ್ , ನೇತ್ರಾವತಿ ಗ್ರಾಮ ಪಂಚಾಯತ್...

ಶಾಂತಿನಗರದ ಶ್ರೀಜಿತ್ ಸಾವು ಪ್ರಕರಣ – ವೈಧ್ಯರ ನಿರ್ಲಕ್ಷ್ಯ ಆರೋಪ – ಆಸ್ಪತ್ರೆಯ ಮುಂಭಾಗ ಪ್ರತಿಭಟನೆಗೆ ಸಿದ್ದತೆ

ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...

ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಜಿತ್ ಮೃತ್ಯು

ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್. ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್ 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ...

ಗುತ್ತಿಗಾರು : ಗ್ರಂಥಪಾಲಕರ ದಿನಾಚರಣೆ ಹಾಗೂ ಮಕ್ಕಳ ಕಥಾ ಸಂಕಲನ ಬಿಡುಗಡೆ

ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಕಿರಣರಂಗ ಅಧ್ಯಯನ ಸಂಸ್ಥೆ(ರಿ.) ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಡಾ| ಎಸ್.ಆರ್.ರಂಗನಾಥನ್ ಜನ್ಮದಿನೋತ್ಸವ, ಗ್ರಂಥಪಾಲಕರ ದಿನಾಚರಣೆ, ಮಕ್ಕಳ ಕಥಾ ಸಂಕಲನ ಬಿಡುಗಡೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯತ್...

ಪಾಲಡ್ಕ ಬಳಿ ಪತ್ತೆಯಾದ ಅಪರಿಚಿತ ಶವದ ಗುರುತು ಪತ್ತೆ

ಸುಳ್ಯದ ಅರಂಬೂರು ಬಳಿಯ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿರುವ ವ್ಯಕ್ತಿಯ ಶವವನ್ನು ಗುರುತಿಸಲಾಗಿದೆ. ಮೃತ ವ್ಯಕ್ತಿಯನ್ನು ಮಡಿಕೇರಿ ತಾಲೂಕು ಎಂ ಚೆಂಬು ಗ್ರಾಮದ ಬಾಲಕೃಷ್ಣ (65 ವರ್ಷ) ಎಂದು ಗುರುತಿಸಲಾಗಿದೆ . ಮಿನುಂಗೂರು ಮನೆಯ ಬಾಲಕೃಷ್ಣ ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆಗಸ್ಟ್ 8ರಂದು ಚೆಂಬುವಿನಲ್ಲಿರುವ ತನ್ನ ಮನೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸುವುದಕ್ಕೆ ಅರಂತೋಡಿಗೆ...

ಎಡಮಂಗಲ : ವ್ಯಕ್ತಿ ನಾಪತ್ತೆ – ದೂರು ದಾಖಲು

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪಾದೆ ಬಾಲಕೃಷ್ಣ ಗೌಡ (56) ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ.2023ರ ಜುಲೈ 31ರಂದು ಮನೆಯಿಂದ ಹೊರಗೆ ಹೋದ ಅವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.5.7 ಎತ್ತರದ ಬಾಲಕೃಷ್ಣ ಗೌಡ ಎಣ್ಣೆಕಪ್ಪು ಬಣ್ಣ ಹೊಂದಿದ್ದಾರೆ. ಕನ್ನಡ, ತುಳು, ಹಿಂದಿ, ತಮಿಳು, ಮಲೆಯಾಳಂ ಮತ್ತು ಮರಾಠಿ...

ಮುರುಳ್ಯ : ಕೆಸರ್ ಡ್ ಒಂಜಿದಿನ ಕಾರ್ಯಕ್ರಮ

ಹಿಂದೂ ಭಾಂದವರು ಮುರುಳ್ಯ ಇದರ ವತಿಯಿಂದ ಕೆಸರ್ ಡ್ ಒಂಜಿದಿನ ಕಾರ್ಯಕ್ರಮ ನಡೆಯಿತು. ಮುರುಳ್ಯ ಗ್ರಾಮದ ಪೂದೆ ಕೋಡಿಯಡ್ಕ ಗದ್ದೆಯಲ್ಲಿ ಕೆಸರ್ ಡ್ ಒಂಜಿದಿನ ದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭಾಗವಹಿಸಿದರು. ನಂತರ ಆಟಿಯ ಮಹತ್ವ ಮತ್ತು ಸಂಸ್ಕೃತಿ ಉಳಿಸುವುದರ ಬಗ್ಗೆ ಮಾನ್ಯ ಶಾಸಕರು ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ...

ಪಾಲಡ್ಕ : ಮೃತದೇಹ ಮೇಲಕ್ಕೆತ್ತಿದ ಪೈಚಾರಿನ ಮುಳುಗು ತಜ್ಞರ ತಂಡ

ಸುಳ್ಯದ ಪಾಲಡ್ಕ ಪಯಸ್ವಿನಿ ನದಿಯಲ್ಲಿ ಆ.13ರಂದು ಕಂಡು ಬಂದ ಅಪರಿಚಿತ ಮೃತದೇಹವನ್ನು ಮೇಲೆತ್ತಲು ಸುಳ್ಯದ ಪೈಚಾರಿನ ಈಜು ತಜ್ಞರ ತಂಡದ ಸದಸ್ಯರು ಸಹಕರಿಸಿದ್ದಾರೆ. ತಂಡದಲ್ಲಿ ಸದಸ್ಯರುಗಳಾದ ಆರ್ ಬಿ ಬಶೀರ್, ಅಬ್ಬಾಸ್ ಶಾಂತಿನಗರ, ಶಿಯಾಬ್ ಬೆಟ್ಟಂಪಾಡಿ, ನೂರುದ್ದೀನ್, ಶಾರಿಕ್, ಅಶ್ರಫ್ ಅಚ್ಚಪ್ಪು, ಮೊದಲಾದವರು ಪಾಲ್ಗೊಂಡಿದ್ದರು. ಪೈಚಾರಿನ ಈಜು ತಜ್ಞರ ತಂಡದ ಸದಸ್ಯರು ಇಂತಹ ನೂರಾರು ಕಾರ್ಯಗಳ...
Loading posts...

All posts loaded

No more posts

error: Content is protected !!