- Tuesday
- April 8th, 2025

ವರದಿ : ರುನೈಝ್ ಕೊಯನಾಡು ಕೊಯ್ನಾಡು ಎಸ್. ಎಸ್. ಮದರಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಮಾತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಎಸ್. ಎ.ಧ್ವಜಾರೋಹಣವನ್ನು ನೆರವೇರಿಸಿದರು. ಖತೀಬರಾದ ಅಬ್ದುಲ್ ಹಮೀದ್ ಅಮ್ಜದಿ ಪ್ರಾರ್ಥಿಸಿ, ಸಂದೇಶ ಭಾಷಣಗೈದರು. ಜಾಬಿರ್ ಟಿ .ಝೆಡ್. ಪ್ರತಿಜ್ಞಾ ಬೋಧಿಸಿದರು. ಈ ಪ್ರಯುಕ್ತ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಕೊಯನಾಡು ಕಲ್ಲುಗುಂಡಿ...

ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ಟೌನ್ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅನ್ಸಾರುಲ್ ಮುಸ್ಲಿಮೀನ್ ನಿರ್ದೇಶಕರಾದ ಹಾಜಿ ಅಬ್ದುಲ್ಲ ಕಟ್ಟೆಕ್ಕಾರ್ ಧ್ವಜಾರೋಹಣ ನಡೆಸಿದರು.ಸುಳ್ಯ ತಾಲೂಕು ಎಸ್.ಎಂ.ಎಫ್ ಅಧ್ಯಕ್ಷರಾದ ಹಾಜಿ ಎಸ್.ಎ ಹಮೀದ್ ದುವಾ ನೆರವೇರಿಸಿದರು. ನಿವೃತ್ತ ಪ್ರಾಧ್ಯಾಪಕರಾದ ಶಶಿಧರ್ ಎಂ.ಜೆ ಸ್ವಾತಂತ್ರ್ಯ ಸಂದೇಶ ಭಾಷಣ ನಡೆಸಿದರು. ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯ ಪ್ರ.ಕಾರ್ಯದರ್ಶಿ ಆಶಿಕ್...

ಪ್ರಗತಿ ಯುವಕ ಮಂಡಲ ಕೂರ್ನಡ್ಕ ಇದರ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರಾದ ಹರೀಶ್ ಮಾವಾಜಿ ಧ್ವಜರೋಹಣ ನೆರವೇರಿಸಿದರು. ಯುವಕ ಮಂಡಲದ ಸದಸ್ಯರಾದ ಧನಂಜಯ ಗೂಡಿಂಜ, ರಂಜಿತ್ ಕುಂದಲ್ಪಾಡಿ, ಜಯದೀಪ್ ಕುಂದಲ್ಪಾಡಿ, ಕಿರಣ್, ಪ್ರದೀಪ್, ಕಿಶನ್,ಪುಂಡರೀಕ ಕಾಪುಮಲೆ , ಮನೀಶ್, ಅಶ್ವಥ್, ಸನತ್ , ಹರೀಶ್, ಅರುಣ್ ಕುಮಾರ್ ವಿಕ್ಯತ್...

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ದೇವಚಳ್ಳ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಸುಲೋಚನ ದೇವ ನೆರವೇರಿಸಿದರು.ನಂತರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಸದಸ್ಯರಾದ ಧನಂಜಯ ಬಾಳೆತೋಟ ಇವರು ವಹಿಸಿದ್ದು, ಅತಿಥಿಗಳಾಗಿ ಎಸ್ಡಿಎಂಸಿ ಸದಸ್ಯರಾದ ಕೃಷ್ಣಪ್ಪ ಗೌಡ...

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಮೇನಾಲದಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಎಸ್ಡಿ ಎಂಸಿ ಅಧ್ಯಕ್ಷರು ಶೌಕತ್ ಅಲಿ ಮೇನಾಲ ಧ್ವಜಾರೋಹಣ ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ ,ಗ್ರಾಮ ಪಂಚಾಯತಿ ಸದಸ್ಯೆ ದೇವಕಿ ಮೇನಾಲ, ಮೇನಾಲ ಹಲೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ...

ಹರ್ ಘರ್ ತಿರಂಗ್ ಅಂಗವಾಗಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಮನೆಯಲ್ಲಿ ಧ್ವಜಾರೋಹಣ 76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗ್ ಕಾರ್ಯಕ್ರಮದ ಅಂಗವಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮನೆಯಲ್ಲಿ ರಾಷ್ಟ್ರ ಧ್ವಜ ವನ್ನು ಹಾರಿಸಲಾಯಿತು. ಈ ಸಂದರ್ಭದಲ್ಲಿ ವಂಸಂತ ನಡುಬೈಲು ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಸಂಪಾಜೆ ಹಾಗೂ ಕೆನರಾ ಬ್ಯಾಂಕ್ ಇದರ ಆಶ್ರಯದಲ್ಲಿ ಆಗಸ್ಟ್ 15 ರಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯಲ್ಲಿ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ದೇವಿಪ್ರಸಾದ್ ಡಿ ಎಸ್. ಇವರು ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ, ಕೆನರಾ ಬ್ಯಾಂಕಿನ ಮೆನೇಜರ್ ಅರ್ಜುನ್ ಕುಮಾರ್, ಕಲ್ಲುಗುಂಡಿ...

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಬಾಳುಗೋಡು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಿಯ...

ಮೆಸ್ಕಾಂ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಇಇ ಚಿದಾನಂದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಇ ಹರಿಕೃಷ್ಣ, ಹಿರಿಯ ಸಹಾಯಕ ಗಣೇಶ್ ಹಾಗೂ ವಿದ್ಯುತ್ ವಿತರಣಾ ಕೇಂದ್ರ ಮತ್ತು ಶಾಖಾ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹರಿಹರ ಪಲ್ಲತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕೃಪಾ.ಪಿ.ಎಸ್ ಧ್ವಜಾರೋಹಣ ನೆರವೇರಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಮೇದಪ್ಪ.ಎ, ವನಿತಾ, ಅಕ್ಷತಾ, ಉಮಾ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

All posts loaded
No more posts