ಮೆಸ್ಕಾಂ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಇಇ ಚಿದಾನಂದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಇ ಹರಿಕೃಷ್ಣ, ಹಿರಿಯ ಸಹಾಯಕ ಗಣೇಶ್ ಹಾಗೂ ವಿದ್ಯುತ್ ವಿತರಣಾ ಕೇಂದ್ರ ಮತ್ತು ಶಾಖಾ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆಸ್ಕಾಂ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಇಇ ಚಿದಾನಂದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಇ ಹರಿಕೃಷ್ಣ, ಹಿರಿಯ ಸಹಾಯಕ ಗಣೇಶ್ ಹಾಗೂ ವಿದ್ಯುತ್ ವಿತರಣಾ ಕೇಂದ್ರ ಮತ್ತು ಶಾಖಾ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

06.03.2026 e paper
e paper 16.01.2026