Ad Widget

ಎಣ್ಮೂರು : ಸ್ವಾತಂತ್ರ್ಯ ದಿನಾಚರಣೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ಕೊಡುಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ನಂತರ ಸಭಾ...

ದೊಡ್ಡೆರಿ ಬಿರುಕು ಬಿಟ್ಟ ಶಾಲಾ ಕಟ್ಟಡ _ ಶಾಸಕಿ , ಅಧಿಕಾರಿಗಳು ಭೇಟಿ _ ಪರಿಶೀಲನೆ, ದುರಸ್ತಿ ಭರವಸೆ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಶಾಲೆಯು ಶಿಥೀಲ ವ್ಯವಸ್ಥೆಯಲ್ಲಿದ್ದು ಈ ಹಿಂದಿನಿಂದಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು ಈ ಹಿನ್ನಲೆಯಲ್ಲಿ ಇಂದು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಹಾಗೂ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸ್ಪೀಕರ್ ಗಮನಕ್ಕೆ ತಂದು ತಕ್ಷಣವೇ ಟೆಂಡರ್ ಪ್ರಕ್ರಿಯೆ ನಡೆಸಲು...
Ad Widget

ಸುಬ್ರಹ್ಮಣ್ಯ : ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ

ಶ್ರೀ ವಾಣಿ ವನಿತಾ ಸಮಾಜ(ರಿ) ಸುಬ್ರಮಣ್ಯ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಸುಳ್ಯ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ (ರಿ) ಸುಬ್ರಮಣ್ಯ, ಅಂಬಿಕಾ ಗೊಂಚಲು ಸಮಿತಿ ಸುಬ್ರಮಣ್ಯ (ಸ್ತ್ರೀಶಕ್ತಿ), ಅಂಗನವಾಡಿ ಕೇಂದ್ರ ಸುಬ್ರಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮವನ್ನು ಸುಬ್ರಮಣ್ಯ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಪ್ರೆಸ್...


ಕಲ್ಚರ್ಪೆಯಿಂದ ತ್ಯಾಜ್ಯ ತೆರವುಗೊಳಿಸದಿದ್ದರೇ ನಗರ ಪಂಚಾಯತ್ ಮುಂಭಾಗ ತಂದು ಹಾಕಿ ಪ್ರತಿಭಟನೆಯ ಎಚ್ಚರಿಕೆ –  ಘನತ್ಯಾಜ್ಯ ಘಟಕದ ಬಳಿ ಅಧಿಕಾರಿಗಳಿಗೆ ವಾಸ್ತವ್ಯಕ್ಕೆ ಆಹ್ವಾನ ನೀಡಿದ ಹೋರಾಟ ಸಮಿತಿ 

ಸುಳ್ಯ ನಗರದ ತ್ಯಾಜ್ಯವನ್ನು ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಹೊರಗೆ ಜನವಸತಿ ಪ್ತದೇಶದ ಸಮೀಪದ ಅರಣ್ಯದಲ್ಲಿ ಹಾಕಲಾಗಿದ್ದು ಈ ತ್ಯಾಜ್ಯವನ್ನು ಎರಡು ದಿನಗಲ್ಲಿ ತೆರವು ಮಾಡದಿದ್ದರೇ ಕಸವನ್ನು ನಾವೇ ತಂದು ನಗರ ಪಂಚಾಯತ್‌ನ ಮುಂಭಾಗದಲ್ಲಿ ಹಾಕಿ ಪ್ರತಿಭಟನೆ ನಡೆಸುವುತ್ತೇವೆ ಎಂದು ಕಲ್ಚರ್ಪೆ ಪರಿಸರ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಅಶೋಕ್...

ಹೊಂಬೆಳಕು ಬಳಗ ವತಿಯಿಂದ ಸ್ವಚ್ಛತಾ ಹಾಗೂ ಹಣ್ಣಿನ ಗಿಡಗಳ ನಾಟಿ

ಹೊಂಬೆಳಕು ಬಳಗ ನಾಲ್ಕೂರು ಇದರ ವತಿಯಿಂದ ಸ್ವಚ್ಛತಾ ಕಾರ್ಯ ಹಾಗೂ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ ಆ.13 ರಂದು ನಡುಗಲ್ಲಿನಲ್ಲಿ ನಡೆಯಿತು. ನಾಲ್ಕೂರು ಗ್ರಾಮ ಆಡಳಿತಾಧಿಕಾರಿ ಕಛೇರಿ ಆವರಣ ಸ್ವಚ್ಛತೆ ಹಾಗೂ ನಡುಗಲ್ಲು ಶಾಲೆಯಲ್ಲಿ ಹಣ್ಣಿನ ಗಿಡ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ,ಶಾಲಾ ವಿದ್ಯಾರ್ಥಿ...
error: Content is protected !!