Ad Widget

ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಸುಳ್ಯದಲ್ಲಿ ಇಂದು ಲೋಕಾಯುಕ್ತ ಇಲಾಖೆ ಮಿಂಚಿನ ದಾಳಿ ನಡೆಸಿ ಲಂಚ ಸ್ವೀಕರಿಸಿದ ಗ್ರಾಮ ಆಡಳಿತಾಧಿಕಾರಿಯನ್ನು ಖೆಡ್ಡಕ್ಕೆ ಬೀಳಿಸಿದ್ದು, ಇದೀಗ ನ್ಯಾಯಮೂರ್ತಿ ಸೌಮ್ಯ ಜೆ ಎಮ್ ಎಫ್ ಸಿ 3ನೇ ಬೆಂಚು ಇವರ ಮುಂದೆ ಹಾಜರುಪಡಿಸಿದ್ದು ಗ್ರಾಮ ಆಡಳಿತಾಧಿಕಾರಿ ಮಿಯಾಸಾಬ್ ಮುಲ್ಲಾ ಅವರಿಗೆ ಅ 29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಕಾರಾಗೃಹಕ್ಕೆ ಕಳುಹಿಸಿದ್ದಾರೆ ಎಂದು...

ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕಿನಿಂದ ಪ್ರಶಸ್ತಿ

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ  ಸಹಕಾರಿ ಸಂಘ ಇದರ 2022- 23ನೇ ಸಾಲಿನ ಸಮಗ್ರ ಕಾರ್ಯ ಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲ್ಪಡುವ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಅಲ್ಪಸಂಖ್ಯಾತರ...
Ad Widget

ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಆ.19 ರಂದು ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ 2022-23 ನೇ ಸಾಲಿನಲ್ಲಿ ಮಾಡಿದ ಸಾಧನೆ ಪರಿಗಣಿಸಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ನಿರ್ದೆಶಕರುಗಳಾದ ಉಮೇಶ್ ಪ್ರಭು, ಚಂದ್ರ ದಾಸನಕಜೆ, ಚೇತನ್ ಅತ್ತಿಮಾರಡ್ಕ...

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಬರಡ್ಕ ಮಿತ್ತೂರು ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ...

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ.‌ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.ಮಡಪ್ಪಾಡಿ ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್...

ಐವರ್ನಾಡು ಸಹಕಾರಿ ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ...

ದ. ಕ. ಸಂಪಾಜೆ ಸಹಕಾರಿ ಸಂಘಕ್ಕೆ ಸತತ 10 ನೇ ಬಾರಿ ಜಿಲ್ಲಾ ಪ್ರಶಸ್ತಿ

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2022-23 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...

ಗುತ್ತಿಗಾರು ಸೊಸೈಟಿಗೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಗ್ರ ವ್ಯವಹಾರ ಪರಿಗಣಿಸಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಮುಖ್ಯ...

ಜಾಲ್ಸೂರು : ಗ್ರಂಥಾಲಯದಲ್ಲಿ ಯಕ್ಷಗಾನ ಭಾಗವತಿಗೆ ತರಗತಿ ಆರಂಭ

ಜಾಲ್ಸೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯಾದ ತುಳಸಿ ಎಂ. ಇವರ ನೇತೃತ್ವದಲ್ಲಿ ಆ.19 ರಂದು ಯಕ್ಷಗಾನ ಭಾಗವತಿಗೆ ತರಗತಿಯು ಆರಂಭಗೊಂಡಿತು. ಭಾಗವತರಾದ ದಯಾನಂದ ಪಾಟಾಳಿ ಮಯ್ಯಾಳ ಇವರು ಮಕ್ಕಳಿಗೆ ಭಾಗವತಿಗೆ ತರಗತಿಯನ್ನು ಆರಂಭಿಸಿದರು. ಇನ್ನು ಮುಂದೆ ಪ್ರತಿದಿನ ಆದಿತ್ಯವಾರ ಮಧ್ಯಾಹ್ನ 2.30 ರಿಂದ ಯಕ್ಷಗಾನ ಭಾಗವತಿಗೆ ತರಬೇತಿ ನಡೆಸಲಾಗುವುದೆಂದು ಮಕ್ಕಳಿಗೆ ತಿಳಿಸಲಾಯಿತು....

ಸುಳ್ಯ : ನಿಷೇಧಿತ ಪ್ಲಾಸ್ಟಿಕ್ ಮಾರಾಟಕ್ಕೆ ತಡೆ

ಕೇಂದ್ರ ಹಾಗೂ ರಾಜ್ಯ ಸರಕಾರ ನಿಷೇಧಿಸಿದ ಪ್ಲಾಸ್ಟಿಕ್ ಕವರ್ ಗಳನ್ನು ಸುಳ್ಯದಲ್ಲಿ ಮಾರಾಟ ಹಾಗೂ ಬಳಕೆ ಮಾಡದಂತೆ ನಗರ ಪಂಚಾಯತ್ ಜನಜಾಗೃತಿ ಮೂಡಿಸಿತ್ತು. ಆದರೂ ಅಂಗಡಿ ಮುಂಗಟ್ಟುಗಳಿಗೆ ಮಾರಾಟ ಮಾಡುತ್ತಿರುವ ವಿಚಾರ ತಿಳಿದ ನಗರ ಪಂಚಾಯತ್ ಇಂದು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ...
Loading posts...

All posts loaded

No more posts

error: Content is protected !!