ಗಾಂಧಿನಗರ : ಆಲೆಟ್ಟಿ ಕ್ರಾಸ್ ರಸ್ತೆಯ ಚರಂಡಿಯ ಮೇಲೆ ಹಾಕಿರುವ ಕಾಂಕ್ರೀಟ್ ಸ್ಲ್ಯಾಬ್ ಇಂದು ಬೆಳಗ್ಗೆ ಕುಸಿತಗೊಂಡಿದ್ದು ಅಪಾಯ ಆಹ್ವಾನಿಸುತ್ತಿದೆ. ಅನಾಹುತ ಸಂಭವಿಸುವ ಮೊದಲು ಸಂಬಂಧಪಟ್ಟವರು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಗಾಂಧಿನಗರ : ಆಲೆಟ್ಟಿ ಕ್ರಾಸ್ ರಸ್ತೆಯ ಚರಂಡಿಯ ಮೇಲೆ ಹಾಕಿರುವ ಕಾಂಕ್ರೀಟ್ ಸ್ಲ್ಯಾಬ್ ಇಂದು ಬೆಳಗ್ಗೆ ಕುಸಿತಗೊಂಡಿದ್ದು ಅಪಾಯ ಆಹ್ವಾನಿಸುತ್ತಿದೆ. ಅನಾಹುತ ಸಂಭವಿಸುವ ಮೊದಲು ಸಂಬಂಧಪಟ್ಟವರು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


06.03.2026 e paper
e paper 16.01.2026