Ad Widget

ಕವನ : ಮೌನವಾಗಿದೆ ಮನಸ್ಸು, ಬದುಕಿನ ವಾಸ್ತವತೆಯ ಅರಿತು…

ಜೀವನದಲ್ಲಿ ಸಂತೋಷದಿಂದ ಬದುಕಬೇಕು ಎಂದು ಆಸೆಪಡುವ ನಾವು ಎಲ್ಲರೆದುರು ನಗುನಗುತ್ತಾ ಬದುಕಿದರೂ ಬದುಕಿನ ಕಷ್ಟ-ನೋವುಗಳನ್ನು ನೆನೆದು ಒಳಗೊಳಗೆ ಕಣ್ಣೀರು ಸುರಿಸಿದ್ದೇ ಹೆಚ್ಚು...ಬದುಕಿನಲ್ಲಿ ಎಷ್ಟೇ ಕಷ್ಟಗಳು ಬಂದರೂ ಧೈರ್ಯದಿಂದ ಎದುರಿಸಬೇಕು ಎಂದು ಇತರರನ್ನು ಹುರಿದುಂಬಿಸುವ ನಾವು ನಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಭಯಪಟ್ಟು ಕುಳಿತಿದ್ದೇ ಹೆಚ್ಚು...ನಮ್ಮಲ್ಲಿ ಎಲ್ಲವೂ ಇದ್ದಾಗ ನಮ್ಮವರು ಎಂದು ಬಂದವರ ನೋಡಿ ಖುಷಿಪಟ್ಟ ನಾವು...

ಆರಂತೋಡು ಗ್ರಾಮ ಪಂಚಾಯತ್ ಹಾಗೂ ಸಹಕಾರಿ ಸಂಘದ ನಿಯೋಗ ಶಾಸಕರ ಭೇಟಿ – ಅವಳಿ ಗ್ರಾಮಗಳ ಅಭಿವೃದ್ಧಿಗೆ ಮನವಿ

ಆರಂತೋಡು ಗ್ರಾಮ ಪಂಚಾಯತ್ ಮತ್ತು ಸಹಕಾರಿ ಸಂಘದ ನೇತೃತ್ವದ ನಿಯೋಗ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗಿರಥಿ ಮುರುಳ್ಯ ಯರವರನ್ನು ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ, ಆರಂತೋಡು ತೊಡಿಕಾನ ಅವಳಿ ಗ್ರಾಮಗಳ ವ್ಯಾಪ್ತಿಯ ವಿವಿಧ ಕಾಮಗಾರಿ ಗಳನ್ನು ಆದ್ಯತೆ ಮೇಲೆ ಕ್ರಮ ಕೈ ಗೊಳ್ಳಲು ಮನವಿ ಸಲ್ಲಿಸಲಾಯಿತು. ಈ ನಿಯೋಗದಲ್ಲಿ...
Ad Widget

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಸುಳ್ಯ : ವೆಂಕಟರಮಣ ಕ್ರೆ.ಕೋ. ಆಪರೇಟಿವ್ ಸೊಸೈಟಿಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಸುಳ್ಯ ಇದರ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಸಂಘದ ಸದಸ್ಯ ಗ್ರಾಹಕರ ಮಕ್ಕಳಿಗೆ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ಈ ವಿದ್ಯಾರ್ಥಿಗಳು...

ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲೆ ದತ್ತು ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲೆ ದತ್ತು ಸ್ವೀಕಾರ, ತೆಂಗು, ಅಡಿಕೆ ತೋಟ ಮತ್ತು ಹಣ್ಣಿನ ತೋಟ ರಚನೆಗೆ ಚಾಲನೆ , ಶಾಲೆಗಳಲ್ಲಿನ ಜಾಗದಲ್ಲಿ ಭತ್ತ ಕೃಷಿ ಬಗ್ಗೆ ಸಂಘ ಸಸ್ಥೆಗಳು ಒತ್ತು ನೀಡಬೇಕು ಭಾಗೀರಥಿ ಮುರುಳ್ಯ

ಸುಳ್ಯ:ಭತ್ತದ ಗದ್ದೆಗಳು ನಮ್ಮ ಅನ್ನದ ಬಟ್ಟಲು, ಅನ್ನ ನೀಡುವ ಭತ್ತದ ಕೃಷಿಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ, ಶಾಲೆಗಳಲ್ಲಿ ಭತ್ತ ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಸುಳ್ಯ ಕೊಡಿಯಾಲಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿ ಶಾಲೆಯ ಸ್ಥಳದಲ್ಲಿ ತೆಂಗು, ಅಡಿಕೆ...

ಸುಳ್ಯದ ಆನಂದ ಇಲೆಕ್ಟ್ರಿಕಲ್ ತಂಡದಿಂದ ದ.ಕ.ಜಿಲ್ಲಾ ಪ್ರವಾಸ

ಸುಳ್ಯದ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿರುವ ಆನಂದ್ ಎಲೆಕ್ಟ್ರಿಕಲ್ ನ ಸಿಬ್ಬಂದಿಗಳು ಮಾಲಕರ ನೇತೃತ್ವದಲ್ಲಿ ದ.ಕ.ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕೈಗೊಂಡರು. ಮಾಲಕರಾದ ಆನಂದ ಪೂಜಾರಿ ಹಾಗೂ ಸುಳ್ಯ ಮತ್ತು ಛತ್ತೀಸಗಢದ ನುರಿತ ಕಾರ್ಮಿಕರ ತಂಡ ಈ ಪ್ರವಾಸದಲ್ಲಿ ಭಾಗಿಯಾಗಿದ್ದರು.

ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ : ವಿಶ್ವವಿನೋದ ಬನಾರಿ ಮತ್ತು ಕುಮಾರ ಸುಬ್ರಹ್ಮಣ್ಯ ಇವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ

ಸುಳ್ಯದ ಪ್ರಸಿದ್ಧ ರಂಗಮನೆ ಸಾಂಸ್ಕ್ರತಿಕ ಕಲಾ ಕೇಂದ್ರದ ವತಿಯಿಂದ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಂಭ್ರಮ ಆ.27ರಂದು ಸಂಜೆ ಸುಳ್ಯದ ಹಳೇಗೇಟಿನ ರಂಗಮನೆಯಲ್ಲಿ ನಡೆಯಿತು. ಸುಜಾನ ಯಕ್ಷ ಶಿಕ್ಷಣ ಕೇಂದ್ರದ ಹಿಮ್ಮೇಳ ಕಲಾವಿದರಿಂದ ಚೆಂಡೆ ಮದ್ದಳೆ ಝೇಂಕಾರ‌ ನಡೆಯಿತು.‌ ನಂತರ ಎನ್.ಎಂ.ಎ.ಎಂ. ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ‌ ಕಾರ್ಕಳ ತಾಲೂಕು ಇವರಿಂದ ಪ್ರಶಸ್ತಿ...

ಪೆರಾಜೆ : ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ಮಹಾಸಭೆ – ಪದಾಧಿಕಾರಿಗಳ ಪುನರಾಯ್ಕೆ

ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...
error: Content is protected !!