Ad Widget

ಮಂಡೆಕೋಲು ಡೆಂಜಿಗುರಿಯಲ್ಲಿ ರಸ್ತೆ ದಾಟಿದ‌ ಕಾಡು ಕೋಣ ಓಮ್ನಿ ಪಲ್ಟಿ – ಸ್ಥಳೀಯರ ಆಕ್ರೋಶ

ಮಂಡೆಕೋಲಿನ ಡೆಂಜಿಗುರಿ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆ ವೇಳೆಗೆ ಕಾಡುಕೋಣ ರಸ್ತೆ ದಾಟುತ್ತಿದ್ದ ಸಂದರ್ಭ ಅದೇ ರಸ್ತೆಯಾಲ್ಲಿ ಓಮ್ನಿ ಕಾರಿಗೆ ಕಾಡುಕೋಣ ತಾಗಿ, ಓಮ್ನಿ ಪಲ್ಟಿಯಾದ ಘಟನೆ ವರದಿಯಾಗಿದೆ.ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದರು ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಸ್ಥಳೀಯರ ಆಕ್ರೋಶ : ಮಂಡೆಕೋಲು ಗ್ರಾಮದ ಮುಖ್ಯ ರಸ್ತೆಯ‌ ಬದಿಯಲ್ಲಿ...

ಅಡ್ಕಾರು : ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಕಾರು – ಐವರ ಪೈಕಿ ಓರ್ವ ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರು ಅಡ್ಕಾರಿನ ಹಾವೇರಿ ಮೂಲದ ಕಾರ್ಮಿಕರು ಅಡ್ಕಾರ್ ನ ಕರಾವಳಿ ಹೊಟೇಲ್ ಬಳಿ ರಸ್ತೆ ಬದಿ ನಿಂತಿದ್ದಾಗ ಕಾರು...
Ad Widget

ನುಡಿದಂತೆ ನಡೆದ ರಾಜ್ಯ ಸರಕಾರ, ಗೃಹಲಕ್ಷ್ಮಿ ಯೋಜನೆ ಲಕ್ಷಾಂತರ ಬಡವರಿಗೆ ಆಸರೆಯಾಗಲಿದೆ – ಟಿ. ಎಂ. ಶಹೀದ್

ಕರ್ನಾಟಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಕರ್ನಾಟಕ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡ ಕುಟುಂಬಗಳಿಗೆ ಸರಕಾರ ಆಸರೆ ನೀಡಿದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್ ಇಂದು ಸುಳ್ಯದಲ್ಲಿ ಹೇಳಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿ ಡಿ ಕೆ...

ಸಂಪಾಜೆ : ವಾಹನ ಗುದ್ದಿ ಕಾಡು ಹಂದಿ ಸಾವು

ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರೀ ಗಾತ್ರದ ಕಾಡು ಹಂದಿ ಸತ್ತು ಹೋಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
error: Content is protected !!