Ad Widget

ಕುಮಾರ ಪರ್ವತ ಚಾರಣ ಆರಂಭ – ನಿರ್ಬಂಧ ತೆರವು

ಕುಕ್ಕೆ ಸುಬ್ರಹ್ಮಣ್ಯ ದಿಂದ ಕುಮಾರ ಪರ್ವತಕ್ಕೆ ಪ್ರತಿ ವರ್ಷ ಚಾರಣಿಗರ ಸಂಖ್ಯೆ ಜಾಸ್ತಿಯಾಗುತ್ತದೆ ಇರುತ್ತದೆ. ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣಕ್ಕೆ ಪ್ರವಾಸಿಗರಿಗೆ /ಚಾರಣಿಗರಿಗೆ ನಿರ್ಬಂಧ ಗೋಳಿಸಿದ್ದರು. ಇದೀಗ ನಿರ್ಬಂಧ ಮುಕ್ತಗೊಳಿಸಿ ಚಾರಣಿಗರಿಗೆ ಅರಣ್ಯ ಇಲಾಖೆಯವರು ಅವಕಾಶ ನೀಡಿರುತ್ತಾರೆ. ಸೆ.29 ರಂದೇ ಬೃಹತ್ ಸಂಖ್ಯೆಯಲ್ಲಿ ಸುಮಾರು 750ಕ್ಕೂ ಅಧಿಕ ಚಾರಣಿಗರು ಜಮಾಯಿಸಿದ್ದರು. ವಿವಿಧ...

ಗಾಣಿಗ ಮಠಾಧೀಶರಾದ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಸುಳ್ಯಕ್ಕೆ – ನಾಳೆ ಗಾಣಿಗ ಸಮ್ಮಿಲನ

ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಅ.1ರಂದು ಸುಳ್ಯದಲ್ಲಿ ಗಾಣಿಗ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜರುಗಲಿರುವ ಗಾಣಿಗ ಸಮ್ಮಿಲನ 2023 ಕಾರ್ಯಕ್ರಮದ ಭಾಗಿಯಾಗಲು ಗಾಣಿಗ ಮಠಾಧಿಶರಾದ ಶ್ರೀ ಶ್ರೀ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಗಳು ಸುಳ್ಯಕ್ಕೆ ಆಗಮಿಸಿದ್ದಾರೆ. ಸ್ವಾಮಿಜಿಯವರನ್ನು ಸಂಘದ ಪದಾಧಿಕಾರಿಗಳು ಭೇಟಿ...
Ad Widget

ಕಾಂಗ್ರೆಸ್ ಸರಕಾರ ಇದ್ದರೂ ನಗರ ಪಂಚಾಯತ್ ಮುಖ್ಯಾಧಿಕಾರಿ ಬಿಜೆಪಿ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ: ವೆಂಕಪ್ಪ ಗೌಡ ಆರೋಪ

ಅಕ್ಟೊಬರ್ 2 ರಂದು ಸುಳ್ಯ ನಗರ ಪಂಚಾಯತ್ ವತಿಯಿಂದ ನಡೆಯುವ ಗಾಂಧೀಜಯಂತಿ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅಥಿತಿಗಳ ಪಟ್ಟಿಯಲ್ಲಿ ಒಬ್ಬ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ವಿನಯಕುಮಾರ ಕಂದಡ್ಕರ ಹೆಸರನ್ನು ಪಂಚಾಯತ್ ಅಧಿಕಾರಿಗಳು ಹಾಗು ಆಡಳಿತಾಧಿಕಾರಿಗಳು ಅಚ್ಚು ಹಾಕಿಸಿದ್ದಾರೆ ,ಇದನ್ನು ಪ್ರಶ್ನಿಸಿದಾಗ ನಮ್ಮ ಮುಖ್ಯಧಿಕಾರಿ ಹೇಳುತ್ತಾರೆ ಅವರನ್ನು ನಿಕಟಪೂರ್ವ ಅಧ್ಯಕ್ಷರ ನೆಲೆಯಲ್ಲಿ ಅಥಿತಿ ಮಾಡಿದ್ದೇವೆ ಎಂದು,...

ಯುವಜನ ಸಂಯುಕ್ತ ಮಂಡಳಿ ಯುವಜನ ಸೇವಾ ಸಂಸ್ಥೆ ವತಿಯಿಂದ ನ.7. ಗಾಂಧಿಜಯಂತಿ ಆಚರಣೆ ಮತ್ತು ಗಾಂಧಿಸ್ಮೃತಿ ಪ್ರಶಸ್ತಿ ಪ್ರದಾನ – ಆಮಂತ್ರಣ ಪತ್ರಕೆ ಬಿಡುಗಡೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ತಾಲೂಕು ಮತ್ತು ಯವಜನ ಸೇವಾ ಸಂಸ್ಥೆ(ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ 2023 ರ ಗಾಂಧಿಜಯಂತಿ ಆಚರಣೆ ಮತ್ತು ಗಾಂಧಿಸ್ಕೃತಿ ಪ್ರಶಸ್ತಿ ಪ್ರಧಾನ' ಕಾರಕ್ರಮವನ್ನು ಸಂಘಟಿಸಿದ್ದು, ನವಂಬರ್ 7 ಶನಿವಾರದಂದು ಹರಿಹರ ಪಲ್ಲತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದೀಪಕ್ ಕುತ್ತಮೊಟ್ಟೆ ತಿಳಿಸಿದರು. ಅವರು ಪ್ರೆಸ್...

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ, ಕಡಬಕ್ಕೆ ಅ.೬ರಂದು ಶೌರ್ಯ ರಥಯಾತ್ರೆ ಆಗಮನ ಶೌರ್ಯ ಸಂಗಮ ಕಾರ್ಯಕ್ರಮ.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ, ಕಡಬಕ್ಕೆ ಅ.೬ರಂದು ಶೌರ್ಯ ರಥಯಾತ್ರೆ ಆಗಮನವಾಗಲಿದ್ದು ಶೌರ್ಯ ಸಂಗಮ ಕಾರ್ಯಕ್ರಮವು ಸುಳ್ಯ ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಜರುಗಲಿದೆ ಎಂದು ವೆಂಕಟ್ ವಳಲಂಬೆ ತಿಳಿಸಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮದು ಶೌರ್ಯ ಪರಾಕ್ರಮಗಳ ಇತಿಹಾಸ, ಸಾವಿರಾರು ವರ್ಷಗಳಿಂದ ಈ ರಾಷ್ಟ್ರದ ಮೇಲೆ ಪರಕೀಯರ ಆಕ್ರಮಣಗಳು...

ಅ.03: ಸುಳ್ಯದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಜಿಲ್ಲಾ ಮಟ್ಟದ ಸಮಾವೇಶ – ಡಾ. ಡಿ. ವೀರೇಂದ್ರ ಹೆಗ್ಗಡೆ ಭಾಗಿ

ಅಕ್ಟೋಬರ್ ೦3 ರಂದು ನಡೆಯಲಿರುವ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ತಿಳಿಸಿದರು. ಸೆ 30 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಕ್ಟೋಬರ್ 2  ಮಹಾತ್ಮ...

ಎಂ.ಜಿ. ಕಾವೇರಮ್ಮನವರಿಗೆ ಅಚಲ ಪ್ರಕಾಶನದಿಂದ ಅಭಿನಂದನೆ

ಸುಳ್ಯದ ಬತ್ತದ ಜೀವನೋತ್ಸಾಹದ ಚಿಲುಮೆ, ಅರೆಭಾಷೆ ಲೇಖಕಿ ಕಾವೇರಮ್ಮ ಎಂ.ಜಿಯವರಿಗೆ ಸುಳ್ಯದ ಅಚಲ ಪ್ರಕಾಶನದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಾವೇರಮ್ಮ ಎಂ.ಜಿ ಯವರು ತನ್ನ ಇಳಿವಯಸ್ಸಿನಲ್ಲಿಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ಲೀಲಾಜಾಲವಾಗಿ ವ್ಯವಹರಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಗಮನಿಸಿ ಅವರ...

ಕೊಯನಾಡು :ವಿಜ್ರಂಭಣೆಯಿಂದ ನಡೆದ ಈದ್ ಮೀಲಾದ್ ಕಾರ್ಯಕ್ರಮ

ಕೊಯನಾಡು : ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ, ಕೊಯನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸೆ.28 ರಂದು ಈದ್ ಮಿಲಾದ್ ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷರಾದ ಎಸ್ ಎ ಅಬ್ದುಲ್ ರಜಾಕ್ ರವರು ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ...

ಮಹಿಳೆಯ ಬೆತ್ತಲೆ ಫೊಟೋ ತೆಗೆದು ಬ್ಲ್ಯಾಕ್‌ಮೇಲ್ ಆರೋಪ – ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಸದಸ್ಯ ಪ್ರಶಾಂತ್ ಮಾಣಿಲ ಬಂಧನ

ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿ ಆಕೆಯ ಬೆತ್ತಲೆ ಫೊಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಕಾರವಾರ ಪೊಲೀಸರಿಂದ ಬಂಧನಕ್ಕೊಳಗಾಗಿರುವುದಾಗಿ ತಿಳಿದು ಬಂದಿದೆ. ಕ್ಲಬ್ ಹೌಸ್ ಅಪ್ಲಿಕೇಷನ್ ಹಾಗೂ ಫೇಸ್ ಬುಕ್  ಮೂಲಕ ಪರಿಚಯವಾಗಿದ್ದ ಕಾರವಾರ ಮೂಲದ ಮಹಿಳೆಯ ಫೋನ್ ನಂಬರ್ ಪಡೆದ ಪ್ರಶಾಂತ ಭಟ್ ಪ್ರೀತಿಯ ನಾಟಕ...

ಮರ್ದಾಳ : ಆನೆ ದಾಳಿಯಿಂದ ವ್ಯಕ್ತಿಗೆ ಗಾಯ – ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಭರವಸೆ

ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಆನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು. ಚಿಕಿತ್ಸೆ ವೆಚ್ಚವನ್ನು ಇಲಾಖೆಯಿಂದಲೇ ಬರಿಸುವಂತೆ ಹಾಗೂ ತಕ್ಷಣ ಪರಿಹಾರ...
Loading posts...

All posts loaded

No more posts

error: Content is protected !!