- Sunday
- June 7th, 2026
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ ಇದರ ವಾರ್ಷಿಕ ಮಹಾಸಭೆ ಸಹಕಾರಿ ಸಂಘ ಅಧ್ಯಕ್ಷರಾದ ಪಿ.ಸಿ.ಜಯರಾಮ ಇವರ ಅಧ್ಯಕ್ಷತೆಯಲ್ಲಿ 09-09-2023 ಶನಿವಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಜರುಗಿತು. 2022-23ನೇ ಸಾಲಿನಲ್ಲಿ ರೂ.126.830ಕೋಟಿ ವ್ಯವಹಾರ ನಡೆಸಿ ರೂ.33.23 ಲಕ್ಷ ಲಾಭ ಗಳಿಸಿರುತ್ತದೆ.ಈ ವರುಷ ಸಂಘದ ಸದಸ್ಯರುಗಳಿಗೆ 10% ಶೇಕಡಾ ಡಿವಿಡೆಂಡ್ ವಿತರಿಸಲಾಯಿತು. ಈ...
ಬಿಜೆಪಿ ಸರಕಾರ ರಾಜ್ಯದ ರೈತರಿಗೆ, ವಿದ್ಯಾರ್ಥಿಗಳಿಗೆ, ಜನರಿಗಾಗಿ ಸುಮಾರು ೧೮ ಕಾರ್ಯಕ್ರಮವನ್ನು ಜಾರಿಗೊಳಿಸಿತ್ತು. ಆದರೆ ಈಗ ರಾಜ್ಯದ ಕಾಂಗ್ರೆಸ್ ಸರಕಾರ ಅದನ್ನು ಹಿಂಪಡೆದು ಜನರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಸರಕಾರದ ವಿರುದ್ಧ ಸೆ.೧೧ ರಂದು ಸುಳ್ಯ ತಾಲೂಕು ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ.14 ರಂದು ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ನಡೆಯಲಿದ್ದು, ಪೂರ್ವಾಹ್ನ 10:30 ರಿಂದ 11:00 ರವರೆಗೆ ಮುಳ್ಳುಬಾಗಿಲು ಕಾಣಿಕೆ ಹುಂಡಿಯ ಬಳಿ, ಪೂರ್ವಾಹ್ನ 11:15...
ಅಮ್ಮ ಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದು ಕೃಷ್ಣ ಮುದ್ದು ರಾಧಾ ಸ್ಪರ್ಧೆಸೆ.10 ರಂದು ಅಮ್ಮ ಚಿಣ್ಣರ ಮನೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಯನ್ನು ಸುಳ್ಯದ ದಂತ ವೈದ್ಯೆ ಡಾ. ವಿದ್ಯಾ ಶಾರದ ನೆರವೇರಿಸಲಿದ್ದಾರೆ. ಬಹುಮಾನ ವಿತರಣೆಯನ್ನು ಸವಣೂರು ವಿದ್ಯಾರಶ್ಮಿ ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಕೇವಳ ನೆರವೇರಿಸಲಿದ್ದಾರೆ ಎಂದು ಪೋಷಕ ಸಮಿತಿಯ...
ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುಳ್ಯ 110 ಕೆವಿ ವಿದ್ಯುತ್ ಕಾಮಗಾರಿಯ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮ ಸರಕಾರದ ಕಾಲದಲ್ಲಿ ಆಗಿದ್ದು ಇದೀಗ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳಲ್ಲಿ ಕೆಲಸಗಳು ಆಗುತ್ತಿದೆ. ಹಾಗೆಯೇ ಉಬರಡ್ಕದಲ್ಲಿ ನಿರ್ಮಾಣವಾಗಲಿರುವ ಸ್ವಾತಂತ್ರ್ಯ ಹೋರಾಟಗಾರರಾದ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.15 ಶುಕ್ರವಾರದಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ನಡೆಯಲಿದ್ದು, ಪೂರ್ವಾಹ್ನ 10:30 ರಿಂದ 11:00 ರವರೆಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್...
ರಾಜ್ಯದಾದ್ಯಂತ ಕವಿಗೋಷ್ಠಿ, ಉಚಿತ ತರಬೇತಿ ಕಾರ್ಯಕ್ರಮಗಳೊಂದಿಗೆ ಸಾಮಾಜಿಕ ಬದ್ಧತೆಯನ್ನು ಮೆರೆಯುತ್ತಿರುವ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ( ನೋಂ) ತಂಡದ ಸದಸ್ಯರಿಗೆ ಸೆ.2ರಂದು ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ( ನೋಂ) ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ತಂಡದ ಸದಸ್ಯರಾದ ಅಯ್ಯುಬ್ ಗೂನಡ್ಕ ಮತ್ತು ಮಂಜುನಾಥ ಹಿರಿಯೂರವರನ್ನು ಗುಲ್ಬರ್ಗ ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ...
ಪುತ್ತೂರಿನ ದರ್ಜೆಯಲ್ಲಿ ಕೇಂದ್ರ ಕಚೇರಿ ಹೊಂದಿರುವಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾನಿಧಿ – ಸಹಾಯಧನ ವಿತರಣಾ ಸಮಾರಂಭ ಸೆ. 9ರಂದು ಸಂಘದ ವಾರ್ಷಿಕ ಮಹಾಸಭೆಯ ಬಳಿಕ ಮಧ್ಯಾಹ್ನ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಎಂ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ರೋಟರಿ ಡಿಸ್ಟ್ರಿಕ್ಟ್ 3181ರ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿ ವಹಿಸಿದ್ದರು....
ಕರ್ನಾಟಕ ಸರ್ಕಾರದ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ದ.ಕ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅವರ ನೇತೃತ್ವದ ನಿಯೋಗವು ಇತ್ತೀಚೆಗೆ ಬೆಂಗಳೂರಿನ ಕೆ.ಪಿ.ಸಿ.ಸಿ.ಕಚೇರಿಯಲ್ಲಿ ಭೇಟಿ ಮಾಡಿ ಸಂಪಾಜೆ ಗ್ರಾಮದ ಅಭಿವೃದ್ಧಿಗಾಗಿ 50 ಲಕ್ಷ ರೂ.ಗಳ ಅನುದಾನವನ್ನು ಒದಗಿಸುವಂತೆ ಮನವಿಯನ್ನು ಮಾಡಿತ್ತು, ಇದೀಗ ಮನವಿಗೆ ಸ್ಪಂದಿಸಿದ...
https://youtu.be/SjMaqg-bZy4?si=_v1QZ72QSGLoWxI6 ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ೧೦ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಶೋಭಯಾತ್ರೆ ಜರುಗಲಿದೆ ಎಂದು ಭಜರಂಗದಳ ಸಂಯೋಜಕ ಹರಿಪ್ರಸಾದ್ ಎಲಿಮಲೆ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನಾಚನೆಯ ಅಂಗವಾಗಿ 10 ನೇ ವರ್ಷದ ಸುಳ್ಯ...
Loading posts...
All posts loaded
No more posts
