ಸುಳ್ಯ ಠಾಣೆ ಹೆಡ್ ಕಾನ್ ಸ್ಟೇಬಲ್ ಬಾಲಕೃಷ್ಣ ಗೌಡ ಕೊಯಿಕುಳಿ ನಿಧನ.

ದುಗ್ಗಲಡ್ಕದ ಕುಂಬೆತ್ತಿಬನ ನಿವಾಸಿ ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಒಒಡಿಯಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮ ಮಾತೃ ಠಾಣೆ ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅಸ್ವಸ್ಥರಾದ ಅವರನ್ನು ಮನೆಯವರು ಸುಳ್ಯ...
error: Content is protected !!