ಬೆಳ್ಳಾರೆಯಿಂದ ಅರಂತೋಡು ಕಡೆಗೆ ತೆರಳುತ್ತಿದ್ದ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಅರಂತೋಡು ಮೂಲದ ಬಾಲಕೃಷ್ಣ ಮತ್ತು ಅವರ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಬಾಲಕೃಷ್ಣ ಅವರ ಕೈಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಬೆಳ್ಳಾರೆಯಿಂದ ಅರಂತೋಡು ಕಡೆಗೆ ತೆರಳುತ್ತಿದ್ದ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಅರಂತೋಡು ಮೂಲದ ಬಾಲಕೃಷ್ಣ ಮತ್ತು ಅವರ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಬಾಲಕೃಷ್ಣ ಅವರ ಕೈಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
06.03.2026 e paper
e paper 16.01.2026