- Sunday
- September 6th, 2026
ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು...
