- Saturday
- April 26th, 2025

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಮೇನಾಲ ಶಾಲೆಗೆ ಹೆಚ್ಚುವರಿ ಕೊಣೆಗಳ ನಿರ್ಮಾನಕ್ಕೆ ಅನುದಾನ ಮತ್ತು ಶಾಲಾ ಆಸ್ತಿಯನ್ನು ಕಾಪಾಡುವ ದೃಷ್ಟಿಯಿಂದ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಕೋರಿ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಇವರಿಗೆ ಶಾಲೆಯ ಎಸ್ಡಿ ಎಂಸಿ ಅಧ್ಯಕ್ಷರಾದ ಶೌಕತ್ ಅಲಿ ಮೇನಾಲ ಮತ್ತು ವಿಷ್ಣು ಯುವಕ ಮಂಡಲ ಅಧ್ಯಕ್ಷರು ರಂಜಿತ್...

ಕೊಲ್ಲಮೊಗ್ರ ಗ್ರಾಮದ ಶಿವಾಲ ಚಿನ್ನಪ್ಪ ಎಸ್.ಆರ್. ಅವರ ಪುತ್ರ ಕೊಲ್ಲಮೊಗ್ರದಲ್ಲಿ ಗ್ರಾಮ ಒನ್ ಕೇಂದ್ರ ನಡೆಸುತ್ತಿರುವ ಸಚಿತ್ ಶಿವಾಲ ಎಂಬವರು ಸುಮಾರು ಎರಡು ವರುಷಗಳಿಂದ IGA nephropathy ಎಂಬ chronic kidney disease ನಿಂದ ಬಳಲುತ್ತಿದ್ದು ಈಗಾಗಲೇ 2 ಕಿಡ್ನಿಗಳು ಸುಮಾರು 80% ಅಷ್ಟು ನಿಷ್ಕ್ರಿಯಗೊಂಡಿದ್ದು, ಕೋಯಿಕ್ಕೋಡ್ ಅಸ್ಟೆರ್ ಮಿಮ್ಸ್ ಆಸ್ಪತ್ರೆಯಲ್ಲಿ ಡಯಲೆಸಿಸ್ ಪಡೆಯುತ್ತಿದ್ದಾರೆ. ಅತೀ...

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸೆ.03 ರಂದು ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಪ್ರಾರಂಭಗೊಂಡಿತು. ಗ್ರಂಥಾಲಯ...

ಸುಳ್ಯ : ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ 2023- 2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸೆ.2 ರಂದು ಸುಳ್ಯದ ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಮಾಯಿಲಪ್ಪ ಸಂಕೇಶ, ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಕೆ.ಎಸ್ ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ...

ಸುಬ್ರಹ್ಮಣ್ಯ : ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ವಾಪಾಸ್ ಬಸ್ ಹತ್ತುವ ವೇಳೆ ಕೊಡಗು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಕರಿಮಣಿ ಸರ ಕಳ್ಳತನವಾದ ಬಗ್ಗೆ ವರದಿಯಾಗಿದೆ. ಕೊಡಗು ಜಿಲ್ಲೆಯ ಸೋಮವಾರ ಸಂತೆ ನಿವಾಸಿಯಾದ ಶ್ರೀಮತಿ ಲೀಲಾ (55) ಎಂಬವರು ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ್ದು, ಸೆ.3ರಂದು ಬೆಳಿಗ್ಗೆ ಊರಿನ ಇತರರೊಂದಿಗೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ...

ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು...

ಸೆ.೫ ರ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ...

ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ನೋಂ) ಹಾಗೂ ಆಶ್ರಯ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ನೋಂ) ಸೇಡಂ ವತಿಯಿಂದ "ವ್ಯಕ್ತಿತ್ವ ವಿಕಸನ" ಒಂದು ದಿನದ ವಿಚಾರ ಸಂಕಿರಣ ನಡೆಯಿತು.ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಯು ರಾಜ್ಯದಾದ್ಯಂತ ಉಚಿತ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿದೆ. ಕಾರ್ಯಕ್ರಮದ ಮುಖ್ಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರು ಈ ಹಿಂದೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಎಇಓ ಪುಷ್ಪಲತಾ ಅವರು ಕೊಲ್ಲೂರಿಗೆ ವರ್ಗಾವಣೆಗೊಂಡಿದ್ದರು.

ಸುಳ್ಯ ಭಾರತೀಯ ತೀಯ ಸಮಾಜ ಬಾಂಧವರ ನಗರ ಸಮಿತಿ ಹಾಗೂ ಗ್ರಾಮ ಸಮಿತಿಯ ಆಶ್ರಯದಲ್ಲಿ ಓಣಂ ಆಚರಣೆಯು ಇಂದು ಸುಳ್ಯ ಅಂಬಟೆಡ್ಕ ಗಿರಿದರ್ಶಿನಿ ಮರಾಠಿ ಸಮಾಜ ಮಂದಿರದಲ್ಲಿ ನಡೆಯಿತು. ಬೆಳಗ್ಗೆ ಓಣಂ ಆಚರಣೆಯ ಉದ್ಘಾಟನಾ ಸಮಾರಂಭವು ವಲಯ ಸಮಿತಿ ಅಧ್ಯಕ್ಷ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಕುಂಞಕಣ್ಣನ್ ಕಲ್ಲುಮುಟ್ಟು, ಶ್ರೀಮತಿ ಸುಂದರಿ...

All posts loaded
No more posts