Ad Widget

ಗಾಣಿಗ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ

ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿದರು. ಮುಂದೆಯು ನಿಮ್ಮೆಲ್ಲರ ಸಹಕಾರದಿಂದ ಸಮುದಾಯಕ್ಕೆ ಬೇಕಾಗುವ ಕೆಲಸಗನ್ನು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಗಾಣಿಗ ಮಠಾಧೀಶರಾದ ಪೂರ್ಣಾನಂದ ಪುರಿ ಮಹಾಸ್ವಾಮೀಜಿ, ವಿ ಆರ್ ಸುದರ್ಶನ್ , ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!