Ad Widget

ಕಾಂತಮಂಗಲದಲ್ಲಿ ಕಸ ಎಸೆಯುತ್ತಿದ್ದಾಗ ಕಸ ಸಮೇತ ಹಿಡಿದು ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು.

ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಪ್ರತಿ ನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ತ್ಯಾಜ್ಯ ಎಸೆಯುತ್ತಿದ್ದು ರಸ್ತೆಯ ಬದಿಗಳಲ್ಲಿ ಗಬ್ಬು ನಾರುತ್ತಿದ್ದವು ಇದರ ಬಗ್ಗೆ ಸ್ಥಳೀಯರು ಈ ಹಿಂದಿನಿಂದಲು ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಗೆ ದೂರು ನೀಡಿದ್ದರು. ಇತ್ತ ಇಂದು ರಾತ್ರಿ KA 21 L 7352 ಎಂಬ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯು ಕಾಂತಮಂಗಲ ಪಯಸ್ವಿನಿ...

ಪಂಜ : ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ

ಪಂಜ ಲಯನ್ಸ್ ಕ್ಲಬ್  ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಕಾಲೋನಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಅ.2ರಂದು ನಡೆಯಿತು. . ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲlದಿಲೀಪ್ ಬಾಬ್ಲು ಬೆಟ್ಟು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಲl ಡಾl  ಪ್ರಕಾಶ್ ಡಿಸೋಜರವರು ಮಾತನಾಡಿ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು, ವೇದಿಕೆಯಲ್ಲಿ ಯುವಕ...
Ad Widget

ಸರಕಾರಿ ಪ್ರೌಢ ಶಾಲೆ ಎಣ್ಮೂರು: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯ

ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂಸ್ಮರಣೆ ಮತ್ತು ಶಾಲಾ ಪರಿಸರ, ನಿಂತಿಕಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಹಾಗೂ ಪೇಟೆಯ ಪರಿಸರದ ಸ್ವಚ್ಛತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಂದು ಮಾಡಲಾಯಿತು..ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC...

ಗಾಂಧಿನಗರ ಮತ್ತು ಜಾಲ್ಸೂರಿನಲ್ಲಿ ರಿಕ್ಷಾ ತಂಗುದಾಣ ನಿರ್ಮಿಸಿಕೊಡಲು ಶಾಸಕರಿಗೆ ಮನವಿ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ( ರಿ) ಬಿ ಯಂ ಯಸ್ ಸಂಯೋಜಿತ ಸುಳ್ಯ ಇದರ ವತಿಯಿಂದ ಗಾಂಧಿನಗರ ಹಾಗೂ ಜಾಲ್ಸೂರಿನಲ್ಲಿ ರಿಕ್ಷಾ ತಂಗುದಾಣಕ್ಕೆ ಛಾವಣಿ ನಿರ್ಮಿಸಿಕೊಡಬೇಕೆಂದು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಜಾಲ್ಸೂರು ಸಂಘದ ಅಧ್ಯಕ್ಷ ಗೋಪಾಲ...

ಸುಬ್ರಹ್ಮಣ್ಯ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ – ಸ್ವಚ್ಚತಾ ಕಾರ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಮಣ್ಯ ಕಾಲೇಜಿನಲ್ಲಿ ಅ 2 ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ  ಪ್ರಯುಕ್ತ  ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ ಕ್ರಾಸ್ ಘಟಕ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಜೊತೆ...

ಶಾಂತಿನಗರ : ಹಿ.ಜಾ.ವೇ. ವತಿಯಿಂದ ಪೈಚಾರಿನಿಂದ ಹಳೆಗೇಟುವರೆಗೆ ಸ್ವಚ್ಚತಾ ಕಾರ್ಯ

ಹಿಂದೂ ಜಾಗರಣ ವೇದಿಕೆ ಶಾಂತಿನಗರ ಇವರಿಂದ ಪೈಚಾರ್ ನಿಂದ ಹಳೆಗೇಟು ವರೆಗೆ ಸ್ವಚ್ಚತಾ ಅಭಿಯಾನ ನಡೆಯಿತು. ಈ ಕಾರ್ಯದಲ್ಲಿ ಕೆ ದಾಮೋದರ ಮಂಚಿ, ಎಂ ಬಾಲಗೋಪಾಲ ಸೇರ್ಕಜೆ,ಜಗದೀಶ ಎನ್ ಆರ್, ಸಂಜಯ್ ಕುಮಾರ್ ಪೈಚಾರ್ , ರಾಮಚಂದ್ರ ಕುಕ್ಕಾಜೆಕಾನ, ಪ್ರಶಾಂತ್ ಕನ್ನಡ್ಕ, ಕೆ.ಕೃಷ್ಣ ನಾಯ್ಕ್ ನಿವೃತ್ತಿ ತಹಶೀಲ್ದಾರ್,ಸುಂದರ ರೈ, ಯೋಗಿಶ್ ಮುಖಾರಿ, ಶ್ರೀಮತಿ ಲಲಿತಾ ಕೃಷ್ಣ...

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಸುಚಿತ್ವ ಕಾರ್ಯಕ್ರಮ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕೆ ಎಸ್ ಎಸ್ ಕಾಲೇಜ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯ ದೊಂದಿಗೆ ಗಾಂಧಿ ಜಯಂತಿ ಆಚರಣೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಾಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ...

ಸುಳ್ಯದ ಅಮರ ಸಂಘಟನಾ ಸಮಿತಿ ಸಾರಥ್ಯದಲ್ಲಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ – ವಿವಿಧ ಇಲಾಖೆಗಳು ಸಂಘ ಸಂಸ್ಥೆಗಳ ಸಾಥ್ – ಎ.ಓ.ಎಲ್.ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಚಾಲನೆ

ಸುಳ್ಯ ಅಮರ ಸಂಘಟನಾ ಸಮಿತಿ ರಿ. ,ನಗರ ಪಂಚಾಯತ್ ಸುಳ್ಯ , ತಾಲೂಕು ಕಛೇರಿ ಸುಳ್ಯ , ತಾಲೂಕು ಪಂಚಾಯತ್ ಸುಳ್ಯ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ , ಆರಕ್ಷಕ ಠಾಣೆ ಸುಳ್ಯ , ವಕೀಲರ ಸಂಘ ಸುಳ್ಯ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ , ರೋಟರಿ ಸಂಯುಕ್ತ...

ಮಹಾತ್ಮರ ತತ್ವಾದರ್ಶಗಳ ಅನುಕರಣೆಯೆ ಅವರಿಗೆ ಸಲ್ಲಿಸುವ ಗೌರವ : ಸೋಮಶೇಖರ ನಾಯಕ್

ಚಳುವಳಿ ಮೂಲಕ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮುಂಚೂಣಿಯಲ್ಲಿದ್ದ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‌ಬಹುದ್ದೂರ ಶಾಸ್ತ್ರಿ ಈ ಎರಡು ಮಹಾತ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ದೊಡ್ಡ ಗೌರವ. ಅವಳಿ ಶ್ರೇಷ್ಟ ನಾಯಕರ ಜನುಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.ಇಬ್ಬರನ್ನು ನಾವು ಮರೆಯುವಂತಿಲ್ಲ.ಒಬ್ಬರು ಮಹಾತ್ಮ ಎನಿಸಿದರೆ ಇನ್ನೊಬ್ಬರು ಉಕ್ಕಿನ ಮನುಷ್ಯ. ಒಬ್ಬರು ಅಹಿಂಸೆ ಮೂಲಕ ದೇಶಕ್ಕೆ...

ಮಡಪ್ಪಾಡಿ : ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಯುವಕ ಮಂಡಲ (ರಿ.) ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಗ್ರಾಮ ಪಂಚಾಯತು ಮಡಪ್ಪಾಡಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಅ. 02 ರಂದು ಮಡಪ್ಪಾಡಿಯಲ್ಲಿ ನಡೆಯಿತು.ಮಡಪ್ಪಾಡಿ ಪೇಟೆ, ಯುವಕ ಮಂಡಲ ಹಾಗೂ ಮಡಪ್ಪಾಡಿ ಸೊಸೈಟಿಯ ಹತ್ತಿರ ಸ್ವಚ್ಛಗೊಳಿಸಲಾಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಯುವಕ ಮಂಡಲದ ಕಾರ್ಯದರ್ಶಿಯಾದ ವಿನ್ಯಾಸ್ ಪಾರೆಮಜಲು, ಯುವಜನ...
Loading posts...

All posts loaded

No more posts

error: Content is protected !!