ಪೆರಾಜೆ : ಚಿಗುರು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ ಅ.1 ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಭುವನ್ ಕುಂಬಳಚೇರಿ,ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ,ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪೆರಾಜೆ : ಚಿಗುರು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ ಅ.1 ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಭುವನ್ ಕುಂಬಳಚೇರಿ,ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ,ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

06.03.2026 e paper
e paper 16.01.2026