- Wednesday
- April 2nd, 2025

ಭಾರತೀಯ ಜನತಾ ಪಾರ್ಟಿ ಸುಳ್ಳ ಮಂಡಲ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರ, ಇವರಿಗೆ ತಾಲೂಕು ದಂಡಾಧಿಕಾರಿಗಳು ಸುಳ್ಯ ಇವರ ಮೂಲಕ ಬಿಜೆಪಿ ಸುಳ್ಯ ಮಂಡಲ ಮನವಿ ಸಲ್ಲಿಸಿತು. ಈ ಮನವಿಯಲ್ಲಿ ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ರಾಲಿ ಸಂದರ್ಭದಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು ಪೂರ್ವಯೋಜಿತ ವ್ಯವಸ್ಥಿತ ಷಡ್ಯಂತ್ರವನ್ನು ಮಾಡಿ ಹಿಂದೂಗಳನ್ನು ಗುರಿಯಾಗಿರಿಸಿ ಮಾರಾಣಾಂತಿಕ...

ತುಳುನಾಡಿನ ಖ್ಯಾತ ಹಾಸ್ಯ ಕಲಾವಿದರಾದ ಅರವಿಂದ ಬೋಳಾರ್ ಬೆಂಗಳೂರಿನ ಬಿಡದಿಯಲ್ಲಿ ಚಿತ್ರೀಕರಣಕ್ಕೆ ತೆರಳುವ ಮಾರ್ಗ ಮಧ್ಯೆ ಸುಳ್ಯದ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಮಧ್ಯಾಹ್ನದ ಭೋಜನ ಸವಿಯಲು ಆಗಮಿಸಿದರು . ಬೋಳಾರ್ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಸೆಲ್ಪಿಗೆ ಮುಗಿಬಿದ್ದರು

ಪ್ರತಿಷ್ಠಿತ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣಗೊಳ್ಳದೇ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ಕೆಟಗರಿಗರಿಗೆ ಮೀಸಲಾಗಿದ್ದು, ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ಕೆಟಗರಿ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವುದರಿಂದ ಕರ್ನಾಟಕ ಗ್ತಾಮ ಸ್ವರಾಜ್ ಮತ್ತು...