Ad Widget

ಶಿವಮೊಗ್ಗ, ರಾಗಿಗುಡ್ಡ ಹಿಂಸಾಚಾರ-ಹಿಂದೂಗಳ ಮೇಲೆ ಹಲ್ಲೆ, ಹಿಂದೂ ಮನೆಗಳ ಮೇಲೆ ದಾಳಿ ಸಮಗ್ರ ತನಿಖೆಗೆ ಬಿಜೆಪಿ ಮಂಡಲ ಆಗ್ರಹ.

ಭಾರತೀಯ ಜನತಾ ಪಾರ್ಟಿ ಸುಳ್ಳ ಮಂಡಲ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರ, ಇವರಿಗೆ ತಾಲೂಕು ದಂಡಾಧಿಕಾರಿಗಳು ಸುಳ್ಯ ಇವರ ಮೂಲಕ ಬಿಜೆಪಿ ಸುಳ್ಯ ಮಂಡಲ ಮನವಿ ಸಲ್ಲಿಸಿತು. ಈ ಮನವಿಯಲ್ಲಿ ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ರಾಲಿ ಸಂದರ್ಭದಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು ಪೂರ್ವಯೋಜಿತ ವ್ಯವಸ್ಥಿತ ಷಡ್ಯಂತ್ರವನ್ನು ಮಾಡಿ ಹಿಂದೂಗಳನ್ನು ಗುರಿಯಾಗಿರಿಸಿ ಮಾರಾಣಾಂತಿಕ...

ಅರವಿಂದ ಬೋಳಾರ್ ಜೊತೆ ಸೆಲ್ಪಿಗೆ ಮುಗಿಬಿದ್ದ ಜನತೆ

ತುಳುನಾಡಿನ ಖ್ಯಾತ ಹಾಸ್ಯ ಕಲಾವಿದರಾದ ಅರವಿಂದ ಬೋಳಾರ್ ಬೆಂಗಳೂರಿನ ಬಿಡದಿಯಲ್ಲಿ ಚಿತ್ರೀಕರಣಕ್ಕೆ ತೆರಳುವ ಮಾರ್ಗ ಮಧ್ಯೆ ಸುಳ್ಯದ ಪ್ರತಿಷ್ಠಿತ ಹೋಟೆಲ್‌ ಒಂದರಲ್ಲಿ ಮಧ್ಯಾಹ್ನದ ಭೋಜನ ಸವಿಯಲು ಆಗಮಿಸಿದರು . ಬೋಳಾರ್ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಸೆಲ್ಪಿಗೆ ಮುಗಿಬಿದ್ದರು
Ad Widget

ದೇವಚಳ್ಳ ಗ್ರಾ.ಪಂ.ಅಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧ ಆಯ್ಕೆ

ಪ್ರತಿಷ್ಠಿತ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣಗೊಳ್ಳದೇ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ಕೆಟಗರಿಗರಿಗೆ ಮೀಸಲಾಗಿದ್ದು, ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ಕೆಟಗರಿ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವುದರಿಂದ ಕರ್ನಾಟಕ ಗ್ತಾಮ ಸ್ವರಾಜ್ ಮತ್ತು...

ಹಳದಿಪುರ ಮಠದ ಸ್ವಾಮೀಜಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿಯವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಮುಖ್ಯ ಅರ್ಚಕರಾದ ಸತ್ಯನಾರಾಯಣ ನುರಿತಾಯ ಅವರು ದೇವರ ಪ್ರಸಾದ ಹಾಗೂ ಫಲಪುಷ್ಪಗಳನ್ನ ನೀಡಿದರು. ತದನಂತರ ಅಲ್ಲಿಂದ ತೆರಳಿ ಹೊಸಳಿಗಮ್ಮ ಗುಡಿಯ ಬಳಿ ದೈವದ...
error: Content is protected !!