Ad Widget

ಸುಳ್ಯ : ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಲಯನ್ಸ್ ಕ್ಲಬ್ ಸುಳ್ಯ ಹಾಗೂ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಂಗ ಸಂಸ್ಥೆಯಾದ ಪ್ರಣವ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ ಹಾಗೂ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ...

ವಿಶ್ವಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಭೆ

ಭಾಗವಹಿಸಿದ್ದರುಭಾಗವಹಿಸಿದ್ದರುವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಹಾಗೂ ಕಡಬ ಪ್ರಖಂಡ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಶೋಭಾಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಭೆ, ಬೃಹತ್ ಹಿಂದೂ ಶೌರ್ಯ ಸಂಗಮ ಕಾರ್ಯಕ್ರಮ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ‌ ಮುಂಭಾಗದಲ್ಲಿ ನಡೆಯಿತು.ಬೃಹತ್ ಶೋಭಾಯಾತ್ರೆ ಸಂಪಾಜೆಯಿಂದ ಹೊರಟು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗಕ್ಕೆ ಆಗಮಿಸಿತು. ಬಳಿಕ ಅಲ್ಲಿ ಬೃಹತ್...
Ad Widget

ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರವಿತರಣೆ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಅ. 6 ರಂದು ಹೇಮಳ ಸ. ಕಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷರಾದ ದಿಲೀಪ್ ಬಾಬ್ಲುಬೆಟ್ಟು ರವರು ವಹಿಸಿದ್ದರು, ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಹೇಮಳ, ಎಸ್ ಡಿ ಎಂ ಸಿ...

ಡಾ. ಕೆ.ವಿ‌.ರೇಣುಕಾ ಪ್ರಸಾದ್ ಅವರ ಉದ್ಯೋಗಿಗಳಿಗೆ ಯಾವುದೇ ರೀತಿಯ ದಬ್ಬಾಳಿಕೆ ಮಾಡಿರುವುದಿಲ್ಲ, ಸಂಸ್ಥೆಯ ಮುಂದಿನ ಬೆಳವಣಿಗೆ ಬಗ್ಗೆ ಚರ್ಚಿಸಿದ್ದೇವೆ : ಎ.ಓ.ಎಲ್.ಇ. ಅಧ್ಯಕ್ಷ ಡಾ| ಚಿದಾನಂದ ಕೆ.ವಿ ಸ್ಪಷ್ಟನೆ

ರಾಮಕೃಷ್ಣ ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪನಿಂದ ಡಾ.ರೇಣುಕಾಪ್ರಸಾದ್ ಅವರಿಗೆ ಶಿಕ್ಷೆ ಘೋಷಣೆಯಾದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರೇಣುಕಾಪ್ರಸಾದ್ ಪತ್ನಿ ಜ್ಯೋತಿ ಆರ್ ಪ್ರಸಾದ್ ಪತ್ರಿಕಾಗೋಷ್ಠಿ ನಡೆಸಿ ಅಕಾಡೆಮಿ ಅಧ್ಯಕ್ಷರ ವಿರುದ್ಧ ಆರೋಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ರವರು ಕೂಡ ಪತ್ರಿಕಾಗೋಷ್ಠಿ ಕರೆದು...

ಅ.07: ಕುಮಾರ ಪರ್ವತ ಚಾರಣಕ್ಕೆ ಚಾರಣಕ್ಕೆ ಮತ್ತೆ ಗ್ರೀನ್ ಸಿಗ್ನಲ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಅ.7 ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮತ್ತೆ ಚಾರಣಿಗರಿಗೆ ಚಾರಣ ಮಾಡಲು ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಬಾರೀ ಮಳೆಯ ಕಾರಣ ಹಾಗೂ ಹವಾಮಾನ...

ಅ.7 : ಗುತ್ತಿಗಾರಿನಲ್ಲಿ ಕುಣಿತ ಭಜನೆ ತರಬೇತಿ ಆರಂಭ

ಗುತ್ತಿಗಾರು : ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಕುಣಿತ ಭಜನಾ ತರಬೇತಿ ಭಜನಾ ಮಂದಿರದ ವಠಾರದಲ್ಲಿ ಅ.7 ರಿಂದ ಆರಂಭಗೊಳ್ಳಲಿದ್ದು, ಪ್ರತಿ ಶನಿವಾರ ಸಂಜೆ ಐದು ಘಂಟೆಯಿಂದ ಆರು ಘಂಟೆಯ ತನಕ ನಡೆಯಲಿದೆ. ಮಕ್ಕಳು, ಪುರುಷರು ಹಾಗೂ ಮಹಿಳೆಯರಿಗೂ  ಮುಕ್ತ ಅವಕಾಶ ಇದೆ ಎಂದು  ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋವಿನ ಸಂದರ್ಭದಲ್ಲಿ ನಮ್ಮ ಸಂಸ್ಥೆಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಸರಿಯಲ್ಲ : ಡಾ. ಜ್ಯೋತಿ ಆರ್. ಪ್ರಸಾದ್ ಹೇಳಿಕೆ

ಸುಳ್ಯದ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗಳಲ್ಲಿ ಓರ್ವರಾದ ಕೆ ವಿ ರೇಣುಕಾ ಪ್ರಸಾದ್ ರವರಿಗೆ ನಿನ್ನೆ ಕರ್ನಾಟಕ ಹೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೆ ಆಂತರಿಕ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಇಂದು ಡಾ.ರೇಣುಕಾ ಪ್ರಸಾದ್ ರವರ ಪತ್ನಿ ಡಾ. ಜ್ಯೋತಿ ಆರ್. ಪ್ರಸಾದ್ ರವರು ಪತ್ರಿಕಾಗೋಷ್ಠಿ ಕರೆದು ನೋವು ಹಂಚಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...

ರುಡ್ ಸೆಟ್ ವತಿಯಿಂದ ಕೋಳಿ ಸಾಕಾಣಿಕೆ ಬಗ್ಗೆ ಉಚಿತ ತರಬೇತಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಕೋಳಿ ಸಾಕಾಣಿಕೆ ಬಗ್ಗೆ 09-10-2023 ರಿಂದ 18-10-2023 ರವರೆಗೆ 10 ದಿನಗಳ ಕಾಲ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಸಂಸ್ಥೆಯ ಪ್ರಕಟಣೆ ತಿಳಿಸಿದೆ....

ವೆಂಕಟರಮಣ ಸೊಸೈಟಿ ವತಿಯಿಂದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಶೈಲೇಶ್ ಅಂಬೆಕಲ್ಲುರವರಿಗೆ ಸೊಸೈಟಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಪಿ.ಎಸ್ ಗಂಗಾಧರ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಚಂದ್ರಾ ಕೋಲ್ಚಾರ್, ಕೆ.ಸಿ...

ಅಡ್ಕಾರು ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನವರಾತ್ರಿ ಪ್ರಯುಕ್ತ ನಡೆಯುವ ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಅ.6ರಂದು ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್...
Loading posts...

All posts loaded

No more posts

error: Content is protected !!