
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಹೆಲ್ಮೆಟ್ ಕಡ್ಡಾಯದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಇಂದು ಗುರುವಾರ ವಿದ್ಯಾರ್ಥಿಗಳು ಮುಖ್ಯರಸ್ತೆಯಲ್ಲಿ ಸಾಗಿ ಕಾಶಿಕಟ್ಟೆ ಸರ್ಕಲ್ ಗೆ ಬಂದು ಕಾಲೇಜಿಗೆ ಹಿಂತುರುಗಿದರು .ವಿದ್ಯಾರ್ಥಿಗಳು ಘೋಷಣಾ ಫಲಕದೊಂದಿಗೆ ಮೆರವಣಿಗೆಯಲ್ಲಿ ಮೌನವಾಗಿ ಕಾಲೇಜಿನವರೆಗೆ ಸಾಗಿರುವರು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಕೂಡ ಸಾತ್ ನೀಡಿರುವರು.

