Ad Widget

ಸುಳ್ಯ ಮೂರು ಜನರ ಸಾವಿಗೆ ಕಾರಣವಾಗಿದ್ದ ಬರೆಯ ಬಳಿ ಮತ್ತೆ ಕಾಮಗಾರಿ ಆರಂಭ – ಅಧಿಕಾರಿಗಳು ನಡೆಗೆ ನಾಗರಿಕರು ಗರಂ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗುರುಂಪು ಎಂಬಲ್ಲಿ ಮೂರು ಜನರ ಸಾವಿಗೆ ಕಾರಣವಾಗಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು . ಆದರೆ ಇದೀಗ ಮತ್ತೆ ಜಿಲ್ಲಾಧಿಕಾರಿಗಳ ಆದೇಶ ಇದ್ದರು ಇದೀಗ ಮತ್ತೆ ಜೆಸಿಬಿಗಳ ಮೂಲಕ ಕೆಲಸ ಕಾರ್ಯಗಳನ್ನು ಪ್ರಾರಂಭಿಸಿದ್ದು ಇದೀಗ ಈ ಕಾಮಗಾರಿಯ ಕುರಿತು ನಗರ ಪಂಚಾಯತ್ ಗೆ ಮೌಖಿಕವಾಗಿ ದೂರು ಸಲ್ಲಿಸಲಾಗಿದ್ದು ಅಧಿಕಾರಿಗಳು...

ಹರಿಹರಪಲ್ಲತ್ತಡ್ಕ : ಖ್ಯಾತ ವೈದ್ಯ ಡಾ.ಚಂದ್ರಶೇಖರ ಕಿರಿಭಾಗ ಅವರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ

ಗಾಂಧಿ ಜಯಂತಿ ಪ್ರಯುಕ್ತ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಸುಳ್ಯದ ಯುವಜನ ಸೇವಾ ಸಂಸ್ಥೆ ಕೊಡ ಮಾಡುವ ಗಾಂಧಿ ಸ್ಮೃತಿ ಪ್ರಶಸ್ತಿಗೆ ಖ್ಯಾತ ವೈದ್ಯ, ಹರಿಹರಪಲ್ಲತಡ್ಕದ ಡಾ.ಚಂದ್ರಶೇಖರ ಕಿರಿಭಾಗ ಅವರು ಭಾಜನರಾಗಿದ್ದು, ಅವರಿಗೆ ಅ.7ರಂದು ಹರಿಹರಪಲ್ಲತಡ್ಕದ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಪ್ರಶಸ್ತಿ...
Ad Widget

ಖಾಸಗಿ ಬಸ್ ನಿರ್ವಾಹಕನಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ , ರಿಕ್ಷಾ ಚಾಲಕ-ಮಾಲಕರು ಠಾಣೆ ಮುಂದೆ ಜಮಾವಣೆ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ರಿಕ್ಷಾ ಚಾಲಕ ಹೊಟ್ಟೆಪಾಡಿಗಾಗಿ ತಮ್ಮಷ್ಟಕ್ಕೆ ತಾವೇ ಖುದ್ದಾಗಿ ಕೆಲಸ ನಿರ್ವಹಿಸಿ ಮನೆ ಸಾಕುತ್ತಿದ್ದಾರೆ ಆದರೆ ಇದೀಗ ಇದೇ ಬಡ ಅಟೋ ಚಾಲಕನ ಮೇಲೆ ಖಾಸಗಿ ಬಸ್ಸಿನ ನಿರ್ವಾಹಕ ಮತ್ತೊಮ್ಮೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ನಿನ್ನೆ ಸಂಜೆ ವಿವೇಕಾನಂದ ವೃತ್ತದ ಬಳಿ ಪ್ರಸನ್ನ ಎಂಬುವವರ ಮೇಲೆ ಖಾಸಗಿ ಬಸ್ ನಿರ್ವಾಹಕ...

ಕಾಲೇಜಿಗೆ ಅಕ್ರಮ ಪ್ರವೇಶ ಆರೋಪ : ಡಾ| ಜ್ಯೋತಿ ಆರ್.ಪ್ರಸಾದ್ ರಿಂದ ಸುಳ್ಯ ಠಾಣೆಯಲ್ಲಿ ದೂರು ದಾಖಲು

ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್‌‌ ಪ್ರಸಾದ್‌‌ ಅವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ.ಡಾ |ಚಿದಾನಂದ, ಅವರ...
error: Content is protected !!