ಐವರ್ನಾಡು : ಸೌಜನ್ಯಳಿಗೆ ನ್ಯಾಯಕ್ಕಾಗಿ ಪ್ರತಿಭಟನಾ ಸಭೆ ಆರಂಭ- ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಉಪಸ್ಥಿತಿ amarasuddi - October 8, 2023 at 16:05 0 Tweet on Twitter Share on Facebook Pinterest Email ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ಆರಂಭವಾಗಿದ್ದು ಮಹೇಶ್ ಶೆಟ್ಟಿ ತಿಮರೋಡಿ, ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ ಸೇರಿದಂತೆ ಸಾವಿರಾರು ಜನ ಆಗಮಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...