- Thursday
- May 16th, 2024
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕ ಘನ ಸರಕಾರದ ಸಚಿವರುಗಳ ಉಪಸ್ಥಿತಿಯಲ್ಲಿ...
ತಳೂರಿನ ಪೂಜಾರಿಮನೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ವಿಷ್ಣು ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಇತ್ತೀಚೆಗೆ ಶುಭಾರಂಭಗೊಂಡಿತು. ದುರ್ಗಾಪ್ರಸಾದ್ ಮೇಲಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕ ಪದ್ಮನಾಭ ಪೂಜಾರಿಮನೆ, ಶೈಲೇಶ್ ಅಂಬೆಕಲ್ಲು, ಅಶ್ವಿಜಾ ರಾಮ್ ಸುಳ್ಯ, ಮೋಹಿನಿ ಮಂದ್ರಪ್ಪಾಡಿ ಮತ್ತು ಮನೆಯವರು ಹಾಗೂ ಊರವರು ಉಪಸ್ಥಿತರಿದ್ದರು.ನಮ್ಮಲ್ಲಿ ಕಿಟಕಿ ಬಾಗಿಲು, ಶೋಕೇಸ್, ಪಾರ್ಟಿಶನ್, ಶೀಲಿಂಗ್, ಪ್ಲೈವುಡ್ ಬಾಗಿಲು,...