Ad Widget

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ ಪ್ರತಿನಿಧಿಸಲಿರುವ ಡಾ. ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕ ಘನ ಸರಕಾರದ ಸಚಿವರುಗಳ ಉಪಸ್ಥಿತಿಯಲ್ಲಿ...

ತಳೂರು : ಶ್ರೀ ವಿಷ್ಣು ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ತಳೂರಿನ ಪೂಜಾರಿಮನೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ವಿಷ್ಣು ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಇತ್ತೀಚೆಗೆ ಶುಭಾರಂಭಗೊಂಡಿತು. ದುರ್ಗಾಪ್ರಸಾದ್ ಮೇಲಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕ ಪದ್ಮನಾಭ ಪೂಜಾರಿಮನೆ, ಶೈಲೇಶ್ ಅಂಬೆಕಲ್ಲು, ಅಶ್ವಿಜಾ ರಾಮ್ ಸುಳ್ಯ, ಮೋಹಿನಿ ಮಂದ್ರಪ್ಪಾಡಿ ಮತ್ತು ಮನೆಯವರು ಹಾಗೂ ಊರವರು ಉಪಸ್ಥಿತರಿದ್ದರು.ನಮ್ಮಲ್ಲಿ ಕಿಟಕಿ ಬಾಗಿಲು, ಶೋಕೇಸ್, ಪಾರ್ಟಿಶನ್, ಶೀಲಿಂಗ್, ಪ್ಲೈವುಡ್ ಬಾಗಿಲು,...
Ad Widget
error: Content is protected !!