Ad Widget

ಪುರಾತನ ಕಾಲದಿಂದಲೂ ಬಳಕೆ ಆಗುತ್ತಿರುವ ಲೀಚ್ ( ಜಿಗಣೆ,ಉಂಬುಳು) ಥೆರಪಿ

ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ...

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು. ಕಾಲೇಜಿಗೆ ಹಿರಿಯ ವಿದ್ಯಾರ್ಥಿ ರಾಕೇಶ್ ಬೆಂಗಳೂರು ಅವರಿಂದ ರೂ 1 ಲಕ್ಷ ದೇಣಿಗೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಎಸ್ ಎಸ್ ಪಿಯು ಕಾಲೇಜಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದ್ಯಮಿ ರಾಕೇಶ್ ಬೆಂಗಳೂರು ಅವರು 1ಲಕ್ಷ ರೂ ದೇಣಿಗೆ ನೀಡಿದ್ದಾರೆ. ಅ.11 ರಂದು ಕಾಲೇಜಿಗೆ ಆಗಮಿಸಿ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು.ಕಾಲೇಜಿನಲ್ಲಿ ನಡೆಯುವ ಸ್ಪಧಾತ್ಮಕ ಪರಿಕ್ಷಾ ತರಬೇತಿ ಕಾರ್ಯಕ್ಕೆ, ಕಾಲೇನಜಿನಲ್ಲಿ ಗಾರ್ಡನಿಂಗ್,...
Ad Widget

ಸುಬ್ರಹ್ಮಣ್ಯ : ಕಾರಿನ ಗಾಜು ಒಡೆದು  ಕಳ್ಳತನ ಮಾಡಿದಾತನನ್ನು ಬಂಧಿಸಿದ ಪೊಲೀಸರು

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳಿಧರ ನಾಯಕ್, ಕರುಣಾಕರ ಹಾಗೂ ಸಿಬ್ಬಂದಿಗಳ ಎರಡು ತಂಡ ರಚಿಸಿಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದರು. ಇಂದು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪ್ರಭಾಕರ ಹೊನ್ನವಳ್ಳಿ ಎಂಬಾತನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ...

ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ (ರಿ) ಪೆರಾಜೆ ಇದರ ವತಿಯಿಂದ ಮಾದಕ ವ್ಯಸನದ ವಿರುದ್ದ ಭಾರತದಾದ್ಯ ಜನಜಾಗೃತಿ ಯಾತ್ರೆ.

ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಕ ವ್ಯಸನದ ವಿರುದ್ದ ಭಾರತದಾದ್ಯ ಜನಜಾಗೃತಿ ಯಾತ್ರೆ ದಿನಾಂಕ 12-10-23ರಂದು ಪೆರಾಜೆಯಿಂದ ಪ್ರಾರಂಭವಾಗಲಿದೆ ಎಂದು ಟ್ರಸ್ಟ್‌ ನ ಅಧ್ಯಕ್ಷರಾದ ಉನೈಸ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇದೀಗ ನಾಡಿನೆಲ್ಲೆಡೆ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ ಅಲ್ಲದೇ ಕೆಲವು ಕಡೆಗಳಲ್ಲಿ...

ನಾಲ್ಕೂರು : ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಜಾಗೃತಿ ನಾಮಫಲಕ ಅಳವಡಿಕೆ

ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪರಿಸರ ಹಾಗೂ ಸ್ವಚ್ಚತಾ ಅಭಿಯಾನದ ಅಂಗವಾಗಿ ಜಾಗೃತಿ ನಾಮಫಲಕವನ್ನು ತಾಲೂಕು ಭಜನಾ ಪರಿಷತ್ ನಿರ್ದೇಶಕ ಶ್ರೀ ವಿಜಯಕುಮಾರ್ ಚಾರ್ಮತ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಕೊಯಿಲ ಅನಾವರಗೊಳಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ವಲಯ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಗೌಡ, ವಿಪತ್ತು ಸಂಯೋಜಕ ಹರಿಶ್ಚಂದ್ರ ಕುಳ್ಳಂಪ್ಪಾಡಿ,...

ಸುಳ್ಯ : ಸಾಹಿತಿ ಶಿವರಾಮ ಕಾರಂತರ ಜನ್ಮ ದಿನಾಚರಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಾಂಸ್ಕೃತಿಕ ಸಂಘ ಐಕ್ಯೂಏಸಿ ವಿಭಾಗ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇವರುಗಳ ಆಶ್ರಯದಲ್ಲಿ ಖ್ಯಾತ ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಫ್ರೊ‌.ದಾಮೋದರ ಕಣಜಾಲುರವರು ಶಿವರಾಮ ಕಾರಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ "ಶಿವರಾಮ...

ಅಕ್ಷಯ್ ಗುತ್ತಿಗಾರು ಉನ್ನತ ಶಿಕ್ಷಣಕ್ಕಾಗಿ ಜರ್ಮನಿಗೆ

ಗುತ್ತಿಗಾರಿನ ರಾಘವೇಂದ್ರ ಬೇಕರಿಯ ಮಾಲಕ ಅನಿಲ್  ಮತ್ತು ಶಿಮ್ನಾ ದಂಪತಿಗಳ ಪುತ್ರ ಅಕ್ಷಯ್ ಗುತ್ತಿಗಾರು ಉನ್ನತ ಶಿಕ್ಷಣಕ್ಕಾಗಿ ಅ.13 ರಂದು ಜರ್ಮನಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿರುವ ಇವರು Machatronic and Cyber Physical System ಎಂಬ ಕೋರ್ಸ್‌ ನ್ನು ಎರಡು ವರ್ಷಗಳ ಕಾಲ ವ್ಯಾಸಂಗ ಮಾಡಲಿದ್ದಾರೆ. ಇವರು ರಾಷ್ಟ್ರೀಯ ಪುಟ್ಬಾಲ್ ಆಟಗಾರರಾಗಿಯೂ ಸಾಧನೆ...
error: Content is protected !!