- Sunday
- September 6th, 2026
ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಚಿನ್ನದ ಪ್ರಭಾವಳಿ ಸಮರ್ಪಿಸಿದ್ದು, ಇಂದು ಪೂಜೆ ಸಲ್ಲಿಸಿ ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು ಪುತ್ರ ಸಂತಾನ ಆಗಿದ್ದು ಅದರಂತೆ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ. ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುತ್ರನ ಇರುವಿಕೆಯೊಂದಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ...
ದೇವಚಳ್ಳ ಗ್ರಾಮದಿಂದ ಭಾರತೀಯ ಭೂ ಸೇನೆಯ ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ಮೆತ್ತಡ್ಕ ಹಾಗೂ ಕಾರ್ತಿಕ್ ಚಿದ್ಗಲ್ ರಿಗೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ನಿವೃತ್ತ ಹವಾಲ್ದಾರ್ ಚಂದ್ರಶೇಖರ ಅಚ್ರಪ್ಪಾಡಿ,...
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿದ ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಆಂಗ್ಲ ಮಾಧ್ಯಮ ತರಗತಿ ಮಂಜೂರಾತಿ ಗೊಳಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು.ಮತ್ತು ಶಾಲೆ ಯನ್ನು ಅಭಿವೃಧಿ ಪಡಿಸುವ ಕುರಿತು ಮನವಿ ನೀಡಿದರು. ಅರಂತೋಡು ಶಾಲೆ ಯ ಬಗ್ಗೆ ಮೆಚ್ಚುಗೆ ವ್ಯಕ್ತ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಯೋಜನಾ ಕಚೇರಿಯಲ್ಲಿ ಶನಿವಾರ ಆಯುಧ ಪೂಜಾ ಕಾರ್ಯಕ್ರಮ ಆಭಿರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಯೋಜನಾ ಕಚೇರಿಯ ಯೋಜನಾ ಅಧಿಕಾರಿ ನಾಗೇಶ್,ಕಚೇರಿ ವ್ಯವಸ್ಥಾಪಕರಾದ ಆತಿಷ್,ಮೇಲ್ವಿಚಾರಕರರು,ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಾಗದಿರುವ ಬಗ್ಗೆ ಪಡಿತರ ಆನ್ಲೈನ್ ತಂತ್ರಾಂಶದಲ್ಲಿ Willingness ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಸದರಿ ಪಡಿತರವನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ...
