Ad Widget

ಈಶ್ವರಮಂಗಲ ತೆರಳುತ್ತಿದ್ದ ವ್ಯಾನ್ ಪಾಲ್ತಾಡಿನಲ್ಲಿ ಪಲ್ಟಿ – ಪ್ರಯಾಣಿಕರಿಗೆ ಗಾಯ

ಬೆಳ್ಳಾರೆ ಸಮೀಪದ ಪಾಲ್ತಾಡಿನಲ್ಲಿ ವ್ಯಾನೊಂದು ಇದೀಗ ಪಲ್ಟಿಯಾದ ಘಟನೆ ವರದಿಯಾಗಿದೆ.ವ್ಯಾನಿನಲ್ಲಿ ಸುಮಾರು 15ಕ್ಕು ಹೆಚ್ಚಿನ ಜನರು ವ್ಯಾನ ನಲ್ಲಿ ಮಣಿಕ್ಕಾರದಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿತ್ತೆನ್ನಲಾಗುತ್ತಿದ್ದು ಗಾಯಗೊಂಡವನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ವ್ಯಾನ್ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಕೆಲ ಕಾಲ ಸಂಪೂರ್ಣ ಸ್ಥಗಿತಗೊಂಡಿದ್ದು ಪಲ್ಟಿಯಾದ ವ್ಯಾನ್ ನ್ನು ಕ್ರೈನ್ ಮೂಲಕ...

ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಆಯುಧ ಪೂಜಾ ಸೇವಾ ಸಮಿತಿಯ ಜಂಟಿ ಆಶ್ರಯದಲ್ಲಿ ಆಯುಧ ಪೂಜೆ ಮತ್ತು ಧಾರ್ಮಿಕ ಸಭೆ.

ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ- ಚಿನ್ಮಯ್ . ಮಂಡೆಕೋಲು: ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ. ಇಂತಹ ಉದಾತ್ತವಾದ ಹಿಂದೂ ಧರ್ಮವನ್ನು ನಾಶಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಮಿತಿ ಸದಸ್ಯ ಚಿನ್ಮಯ್ ಈಶ್ವರಮಂಗಲ ಹೇಳಿದರು. ಅವರು...
Ad Widget

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ನಿರ್ಮಿಸಿದ ಗೋ ರಥ ಸುಳ್ಯಕ್ಕೆ ಆಗಮನ – ಧಾರ್ಮಿಕ ಸಭೆ.

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ಗೋ ರಥವು ಸುಳ್ಯದ ವಿಷ್ಣು ವೃತ್ತದ ಬಳಿ ಪುಸ್ಪಾರ್ಚನೆ ಹಾಗೂ ಹಾರ ಹಾಕಿ ಸುಳ್ಯಕ್ಕೆ ರಥವನ್ನು ಭರಮಾಡಿಕೊಳ್ಳಲಾಯಿತು. ಗೋ ರಥವು ಸುಳ್ಯದ ವಿಷ್ಣು ವೃತ್ತದಿಂದ ಜ್ಯೋತಿ ವೃತ್ತಕ್ಕೆ ತೆರಳಿ ಅಲ್ಲಿಂದ ಸುಳ್ಯದ ಚೆನ್ನಕೇಶವ ಕಟ್ಟೆಯ ಬಳಿ ಬಂದು ಭಜನೆ ಮತ್ತು ಪೂರ್ಣ ಕುಂಭ...

ಬೆಳ್ಳಾರೆ: ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.22ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ವಸಂತ್ ಕುಮಾರ್ ನಾಲ್ಗುತ್ತು, ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
error: Content is protected !!