Ad Widget

ಸುಳ್ಯದಲ್ಲಿ ಆಫೀಸ್ ಅಸಿಸ್ಟೆಂಟ್ , ಟ್ರೈನೆರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ 25-10-2023 ರ ಒಳಗೆ ಬಯೋಡೇಟಾ ವನ್ನು...

ಜಾಕಿ ಗೋಲ್ಡನ್ ಕಿಡ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಗೌರಿತಾ ಕೆ. ಜಿ.

ಜಾಕಿ ಬುಕ್ ಆಫ್ ವಿಶ್ವದಾಖಲೆ ಸಂಸ್ಥೆಯವರು ಯೋಗಾಸನದಲ್ಲಿ 5 ರೆಕಾರ್ಡ್ ಮತ್ತು ಸ್ಪರ್ಧೆಗಳಲ್ಲಿ ಪ್ರಶಸ್ತಿಗಳಿಸಿದನ್ನು ಗಮನಿಸಿ ಗೌರಿತಾ.ಕೆ. ಜಿ.ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಗೌರಿತಾ. ಕೆ. ಜಿ ರವರಿಗೆ ಜಾಕಿ ಗೋಲ್ಡನ್ ಕಿಡ್ ಪ್ರಶಸ್ತಿ ಗೆ ಆಯ್ಕೆ ಆಗಿರುತ್ತಾರೆ29 ಅಕ್ಟೋಬರ್ 2023 ಆದಿತ್ಯವಾರ ದಂದು ತಮಿಳುನಾಡಿನ ಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ....
Ad Widget

ಮಾಣಿಲ ಶ್ರೀ ಕ್ಷೇತ್ರದಲ್ಲಿ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ

ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ಶ್ರೀಶರನ್ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ನಾದ ಪಯಸ್ವಿನಿ ಭಜನಾ ತಂಡ (ರಿ) ಹೊಸಗದ್ದೆ ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮವನ್ನು ಜನಾರ್ಧನ.ಜಿ.ಜಯನಗರ, ಭವನ್ ನಾರಜೆ, ಅನಿಲ್ ಕುದ್ಪಾಜೆ, ಮನೋಜ್ ಕುದ್ಪಾಜೆ, ನಮಿತಾ ಕುದ್ಪಾಜೆ, ರಶ್ಮಿತಾ ಕುದ್ಪಾಜೆ, ಆತ್ಮಿಕ.ಜಿ.ಜಯನಗರ, ಅಂಕಿತ ಕುದ್ಪಾಜೆ, ಯಶ್ವಿನಿ.ಬಿ.ಯಸ್...

ವಿಮೆಗೊಳಪಡದ ಜಾನುವಾರುಗಳು ಮೃತಪಟ್ಟರೆ ಪರಿಹಾರ ಲಭ್ಯ – ನಿತಿನ್ ಪ್ರಭು.

ಕರ್ನಾಟಕ ಸರ್ಕಾರ ಮತ್ತು ಹಾಲು ಉತ್ಪಾದಕರ ಒಕ್ಕೂಟ ಇವುಗಳ ವಿವಿಧ ಯೋಜನೆಗಳಲ್ಲಿ ವಿಮೆಗೆ ಒಳಪಟ್ಟಿರುವ ರೈತರ ಜಾನುವಾರುಗಳು ಮರಣ ಹೊಂದಿದ್ದಲ್ಲಿ ವಿಮಾ ಮೊತ್ತವು ರೈತರಿಗೆ ಸಲ್ಲಿಕೆಯಾಗಿರುತ್ತದೆ. ಆದರೆ ಯಾವುದೇ ವಿಮಾ ಯೋಜನೆಗಳಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೈತರಿಗೆ ಯಾವುದೇ ಸಹಾಯಧನ ಅಥವಾ ಪರಿಹಾರ ದೊರಕುವುದಿಲ್ಲ. ಆದ್ದರಿಂದ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಗೆ...
error: Content is protected !!