Ad Widget

ಗುತ್ತಿಗಾರು ಮೈಗೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ.

ಸುಳ್ಯದ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬುವವರ ಮಗ ಸೈಬಿನ್ ಎಂಬಾತ ತನ್ನ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಳೆ ಮನೆಯ ಪಕ್ಕ ಜಮಾವಾಣೆಯಾಗುತ್ತಿದ್ದು ಪೋಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿದ್ದು ಯಾವ ಕಾರಣಕ್ಕಾಗಿ ಈತ ಯಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತನಿಖೆಯಿಂದ...

ಪೈಂಬೆಚ್ಚಾ ಲು ಸರ್ಕಾರಿ ಶಾಲೆಯಲ್ಲಿ ಮತ್ತೆ ಕಿಡಿಗೇಡಿಗಳಿಂದ ಬೀಗ ಒಡೆಯಲು ಯತ್ನ

ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ಕಳೆದ ಏರಡು ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ಕಚೇರಿಯ ಕಿಡಿಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಮ್ಮೆ ಯಾರೋ ಕಿಡಿಗೇಡಿಗಳು ಶಾಲಾ ಕಚೇರಿಯ ಬೀಗ ಒಡೆಯಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪರಿಶೀಲನೆಗೆ ಬಂದು...
Ad Widget
error: Content is protected !!