- Saturday
- April 19th, 2025

ಪ್ರತಿಷ್ಠಿತ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣಗೊಳ್ಳದೇ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ಕೆಟಗರಿಗರಿಗೆ ಮೀಸಲಾಗಿದ್ದು, ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ಕೆಟಗರಿ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವುದರಿಂದ ಕರ್ನಾಟಕ ಗ್ತಾಮ ಸ್ವರಾಜ್ ಮತ್ತು...

ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿಯವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಮುಖ್ಯ ಅರ್ಚಕರಾದ ಸತ್ಯನಾರಾಯಣ ನುರಿತಾಯ ಅವರು ದೇವರ ಪ್ರಸಾದ ಹಾಗೂ ಫಲಪುಷ್ಪಗಳನ್ನ ನೀಡಿದರು. ತದನಂತರ ಅಲ್ಲಿಂದ ತೆರಳಿ ಹೊಸಳಿಗಮ್ಮ ಗುಡಿಯ ಬಳಿ ದೈವದ...

154 ನೇ ಗಾಂಧಿ ಜಯಂತಿಯ ವಾರ್ಷಿಕ ದಿನಾಚರಣೆಯ ಅಂಗವಾಗಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಮತ್ತು ಅಮರ ಸಂಘಟನ ಸಮಿತಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ - ಒಂದು ಹೆಜ್ಜೆ ಸ್ವಚ್ಛತೆಯ ಕಡೆ ಎನ್ನುವ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ವಿದ್ಯಾರ್ಥಿಗಳು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲೆ ಇದರ ವತಿಯಿಂದ ಗಾಂಧೀಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ರಾಜ್ಯಸಭಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ರಿ ದ ಕ ಜಿಲ್ಲೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ಜಾಥಾ ವೇದಿಕೆ ಗಾಂಧಿಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಮುದಾಯ ಭವನದಲ್ಲಿ ಜರುಗುತ್ತಿದ್ದು ಈ ಕಾರ್ಯಕ್ರಮದಲ್ಲಿ ಡಾ. ಡಿ ವೀರೇಂದ್ರ ಹೆಗಡೆ...

ಅಕ್ಟೋಬರ 01 ರಂದು , ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ಜಿಲ್ಲಾ ದಸರಾ ಕ್ರೀಡಾಕೂಟದಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು .ಇಂಚರಾ ಎತ್ತರ ಜಿಗಿತ ದಲ್ಲಿ ಚಿನ್ನದ ಪದಕ ಪಡೆದು, ವಲಯ ಮಟ್ಟಕ್ಕೆ ಆಯ್ಕೆಗೊಂಡು, ಅಕ್ಟೋಬರ 02 ರಂದು ನಡೆದ, ಮೈಸೂರು ವಲಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಂಚಿನ ಪದಕ...

ನಗರ ಪಂಚಾಯತ್ ನಿಂದ ಒಂದು ಬ್ಯಾನರ್ ಗೆ ಪರವಾನಿಗೆ ಪಡೆದಿದ್ದರು ಇನ್ನೊಂದು ಬ್ಯಾನರ್ ಗೆ ಪರವಾನಿಗೆ ಪಡೆದಿರಲಿಲ್ಲ. ಅಲ್ಲದೇ ಇಂದು ಹೆಚ್ಚು ಜನ ಸೇರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚಿಸಿದ ಮೇರೆಗೆ ತೆರವುಗೊಳಿಸಲಾಗಿದೆ. ಅಲ್ಲದೇ ಬ್ಯಾನರ್ ಅಳವಡಿಕೆ ಮಾಡಲಾದವರನ್ನು ಕರೆಸಿ ಮಾತುಕತೆ ನಡೆಸಲಾಗುವುದು ಅವರಿಗೆ ಈಗಾಗಲೇ ನಾವು ತಿಳಿಸಿದ್ದೇವೆ ಎಂದು...

ಸುಳ್ಯ ನ.ಪಂ ಅಧಿಕಾರಿಗಳು ಇಂದು ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ನ.ಪಂ ಅನುಮತಿ ಪಡೆದುಕೊಂಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವನ್ನು ನಗರಪಂಚಾಯತ್ ಮುಖ್ಯಾಧಿಕಾರಿ ಅಮರ ಸುದ್ದಿಗೆ ತೆರವುಗೊಳಿಸಿದ್ದೇವೆ ಎಂದು ಖಚಿತಪಡಿಸಿದ್ದು ಯಾವ ಕಾರಣಕ್ಕಾಗಿ ಇಂದು ಮುಂಜನೆ ತೆರವುಗೊಳಿಸಿದ್ದಾರೆ...

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ, ಸೇವಾ ಚಟುವಟಿಕೆ, ಸನ್ಮಾನ, ಗೌರವಾರ್ಪಣೆ ಕಾರ್ಯಕ್ರಮ ಅ.1 ರಂದು ಲ|ಸಂತೋಷ್ ಜಾಕೆಯವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಾಂತೀಯ 7ರ ಪ್ರಾಂತೀಯ ಅಧ್ಯಕ್ಷೆ ಲl ರೇಣುಕಾ ಸದಾನಂದ ಜಾಕೆ MJF ಅವರು ಅತಿಥಿಯಾಗಿ ಭಾಗವಹಿಸಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸೀರೆ ವಿತರಿಸಿದರು, ಹಾಗೂ ಕ್ರೀಡೆ, ಓದು, ಹಾಗೂ...

All posts loaded
No more posts