- Wednesday
- April 2nd, 2025

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ನ.2 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ...

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಶಾರದಾ ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಬುಧವಾರ ನಡೆಯಿತು. ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅರ್ಚಕ ಗಣೇಶ್ ದೀಕ್ಷಿತ್ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಪ್ರಯುಕ್ತ ಭಜನಾ ಕಾರ್ಯಕ್ರಮ ನೆರವೇರಿತು. ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.ಪೂಜೆಯ...
ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾರೆಂದು ಆರೋಪಿಸಿ ಅಪ್ರಾಪ್ತೆಯೊರ್ವಳು ದಿನಾಂಕ 31-10-23 ರಂದು ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಬೆಳ್ಳಾರೆ ಮೂಲದ ಆಟೋ ಚಾಲಕನೊಬ್ಬ ತನ್ನ ಕಾಮತೃಷೆಗೆ ಬಳಸಿಕೊಂಡು ಬಳಿಕ ಆಕೆಯೊಂದಿಗೆ ಮಾತನಾಡುವುದಕ್ಕೆ ನಿರಾಕರಿಸಿದ್ದಾನೆ. ಅಪ್ರಾಪ್ತ ಬಾಲಕಿಯ ಜತೆ ಪ್ರೀತಿಯ ನಾಟಕವಾಡಿ ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಕಳೆದ ಜೂನ್ ನಲ್ಲಿಯೇ...

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀಮತಿ ಐಶ್ವರ್ಯ ಳ ಮನೆಯವರು ಆಕೆಯ ನೇತ್ರದಾನ ಮಾಡುವ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಬಳಿಕ ಐಶ್ವರ್ಯ ರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ...