Ad Widget

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಡಿ.ವಿ ಸದಾನಂದ ಗೌಡ ಅವರಿಗೆ ಮನವಿ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸಂರಕ್ಷಣೆ ನೆಪದಲ್ಲಿ ಬರುವ ಯೋಜನೆಗಳು ಮತ್ತು ಆನೆ ದಾಳಿಯಿಂದ ರೈತನ ಸಾವು-ನೋವುಗಳು ಮತ್ತು ಕೃಷಿ ನಾಶದಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ...

ಸುಬ್ರಹ್ಮಣ್ಯ: ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯದ ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮುಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲ್ಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಗಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್...
Ad Widget

ಹರಿಹರಪಲ್ಲತ್ತಡ್ಕ : ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಪ್ರೌಢಶಾಲೆಗೆ ಸಂಕಷ್ಟ – ಮುಚ್ಚುವುದೇ ಶಾಲೆ !?

ಸುಮಾರು 41 ವರ್ಷಗಳ ಹಿಂದೆ ಊರಿನ ವಿದ್ಯಾಭಿಮಾನಿಗಳ ಹೋರಾಟದ ಫಲವಾಗಿ ಸ್ಥಾಪನೆಗೊಂಡು ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಪ್ರೌಢಶಾಲೆಯೊಂದು ಇಂದು ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವಂತಹ ಪರಿಸ್ಥಿತಿಗೆ ಬಂದು ತಲುಪಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದಿಂದ ವರದಿಯಾಗಿದೆ.ಸುಮಾರು 41 ವರ್ಷಗಳ ಹಿಂದೆ ಅಂದರೆ 1982ನೇ ಇಸವಿಯಲ್ಲಿ ದುರ್ಗದಾಸ್ ಮಲ್ಲಾರ, ಶಿವ ಸುಬ್ರಹ್ಮಣ್ಯ ಭಟ್ ಪಲ್ಲತ್ತಡ್ಕ...
error: Content is protected !!