- Wednesday
- April 2nd, 2025

ದಕ್ಷಿಣ ಕನ್ನಡ ಸೈನ್ಸ್ ಫೌಂಡೇಶನ್ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದಕ್ಷಿಣ ಕನ್ನಡ ಘಟಕ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಬೆಂಗಳೂರು ಹಾಗೂ ಲಯನ್ಸ್ ಕ್ಲಬ್ ಕಡಬ, ಇವುಗಳ ಜಂಟಿ ಆಶ್ರಯದಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನವಂಬರ್ 6 ಸೋಮವಾರದಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ನೆರವೇರಿಸಿದ...
ಸುಳ್ಯ ಹಾಗೂ ಪುತ್ತೂರು ತಾಲೂಕಿನ ಕೆ ಎಫ್ ಡಿ ಸಿ ನಿಗಮದಲ್ಲಿ ಸಾವಿರಾರು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ತಮಿಳು ಕಾರ್ಮಿಕರು ದೀಪಾವಳಿ ಹಬ್ಬವನ್ನು ವಿಶೇಷ ವಾಗಿ ಆಚರಣೆ ಮಾಡುತ್ತಾರೆ. ಈ ಬಾರಿಯ ದೀಪಾವಳಿ ಆಚರಣೆಗೆ ನಿಗಮದಿಂದ ಸರಿಯಾದ ಸಮಯಕ್ಕೆ ಕಾರ್ಮಿಕರಿಗೆ ಬೋನಸ್ ಸಂಬಳ ನೀಡದೆ ಹಬ್ಬ ಆಚರಣೆಗೆ ಅಧಿಕಾರಿಗಳು ತಣ್ಣೀರು ಎರಚಿದ್ದಾರೆ. ಕಾರ್ಮಿಕರು, ಮಕ್ಕಳಿಗೆ ಹೊಸ...

ಸುಳ್ಯ ನಗರ ಹಾಗೂ ವಿಧ್ಯಾರ್ಥಿ ಸಂಘಟನೆಯಾದ ಎನ್ ಎಸ್ ಯು ಐ , ಯುವ ಕಾಂಗ್ರೆಸ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ ಇದೀಗ ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಸುಳ್ಯ ಮಂಡಲ ಪಕ್ಷದ ಕಛೇರಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ , ಶಾಸಕಿ ಕು.ಭಾಗೀರಥಿ ಮುರುಳ್ಯ , ಹರೀಶ್ ಕಂಜಿಪಿಲಿ ನೇತ್ರತ್ವದಲ್ಲಿ ಅಧಿಕೃತವಾಗಿ ಬಿಜೆಪಿ...

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ದಿನಾಂಕ 07.11.2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಹಕಾರಿಯ ಕಛೇರಿಗೆ ಹವಾನಿಯಂತ್ರಿತ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಲ್ಲಿಕಾ ಸ್ಟಾಲ್ ಅಂಗಡಿಯ ಮಾಲಕರಾದ ತೊಡಿಕಾನ ಗ್ರಾಮದ ಬಾಳೆಕಜೆಯ ಶ್ರಿ...