Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್,ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ರಾಜ್ಯ ಧಾರ್ಮಿಕ...

ಪೇರಾಲು : ಯುವಕ ನೇಣು ಬಿಗಿದು ಆತ್ಮಹತ್ಯೆ

ಪೆರಾಲು ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೇರಾಲು ನಿವಾಸಿ ಮಹೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪೇರಾಲು ಎಂಬಲ್ಲಿ ಅಂಚೆ ಕಛೇರಿಯಲ್ಲಿ ಗುತ್ತಿಗೆ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತ್ ನೀರಿನ ಟ್ಯಾಂಕ್ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳೀಯರಿಂದ ವಿಚಾರ ತಿಳಿದು ಸ್ಥಳಕ್ಕೆ ಪೋಲೀಸರು ಆಗಮಿಸಿದ್ದಾರೆಂದು ಎಂದು ತಿಳಿದುಬಂದಿದೆ.
Ad Widget

ಪೇರಾಲು ಪೋಸ್ಟ್ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಪೇರಾಲು ನಿವಾಸಿ ಪೆರಾಲು ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಮಹೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪೇರಾಲು ಎಂಬಲ್ಲಿ ಅಂಚೆ ಕಛೇರಿಯಲ್ಲಿ ಗುತ್ತಿಗೆ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಆತನು ಗ್ರಾಮ ಪಂಚಾಯತ್ ಗೆ ಸಂಭದ ಪಟ್ಟ ನೀರಿನ ಟ್ಯಾಂಕ್ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಪ್ರಕಣವು ಸ್ಥಳೀಯರು ಗಮನಿಸಿ...

ಸುಳ್ಯ : ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ನೂತನ ಪ್ರಾoಶುಪಾಲರಾಗಿ ಮಿಥಾಲಿ ಪಿ ರೈ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಮಿಥಾಲಿ ಪಿ ರೈ ನೇಮಕಗೊಂಡಿದ್ದಾರೆ. ಮೂಲತ ಪುತ್ತೂರಿನವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಯುನೈಟೆಡ್ ಅಕಾಡೆಮಿ ಹಾಸನದಲ್ಲಿ ಪಡೆದು , ಪಿಯು ಮತ್ತು ಪದವಿ ಶಿಕ್ಷಣವನ್ನು ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿ ಪೂರೈಸಿ, ಇಂಗ್ಲೀಷ್ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವ ವಿದ್ಯಾನಿಲಯ...
error: Content is protected !!