Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭತ್ತ ಕಟಾವು ಕಾರ್ಯಕ್ರಮ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷ ವಿಭಿನ್ನ ರೀತಿಯ ಶೈಕ್ಷಣಿಕ ಚಟುವಟಿಕೆ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಮನಸೆಳೆಯುತ್ತದೆ. ಈ ಬಾರಿ ಶಾಲೆಯ ಅಂಗಳದಲ್ಲೆ ಗದ್ದೆ ನಿರ್ಮಾಣ ಮಾಡಿ ಮಕ್ಕಳಿಗೆ ಭತ್ತದ ಬೇಸಾಯದ ಅರಿವು ಮೂಡಿಸಿದೆ. ಜೂನ್ ತಿಂಗಳಲ್ಲಿ ನೆಟ್ಟ ನೇಜಿ ಕಟಾವಿಗೆ ಬಂದಿದ್ದು, ಇಂದು ಕೊಯ್ಲು ಕಾರ್ಯಕ್ರಮ ನಡೆಯಿತು.

. . . . . . . . .


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ, ಎಸ್ಡಿಎಂಸಿ, ಪೋಷಕರು, ಶಿಕ್ಷಕರು ಹಾಜರಿದ್ದು ಮಕ್ಕಳಿಗೆ ಕೃಷಿ ಪಾಠ ತಿಳಿಸಿದರು. ಊರಿನ ಹಿರಿಯರಾದ ವಿಶ್ವನಾಥ ಮೂಲೆಮಜಲು ಕಟಾವು ಕಾರ್ಯಕ್ಕೆ ಮುನ್ನುಡಿ ಹಾಕಿದರು. ಮಕ್ಕಳು ಕಟಾವು ಮಾಡಿ ತೆನೆ ಹೊತ್ತು ಭತ್ತದ ಗದ್ದೆಯ ಪ್ರತ್ಯಕ್ಷ ಅನುಭವ ಪಡೆದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading