ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನ. 8ರಂದು ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ನ.8ರಂದು ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.
- Tuesday
- May 20th, 2025