Ad Widget

ಸುಳ್ಯ ಅಮರ ಸಂಘಟನಾ ಸಮಿತಿ ಆಶ್ರಯದಲ್ಲಿ ಆಧಾರ್ ನೊಂದಾಣಿ ಮತ್ತು ತಿದ್ದುಪಡಿ ಶಿಬಿರ

ಸುಳ್ಯ ಅಮರ ಸಂಘಟನಾ ಸಮಿತಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮತ್ತು ಅಮರಮುಡ್ನೂರು ಗ್ರಾಮ ಪಂಚೀಯತ್ ಸಹಕಾರದೊಂದಿಗೆ ಆಧಾರ್ ನೊಂದಾಣಿ ಮತ್ತು ತಿದ್ದುಪಡಿ ಶಿಬಿರ ನ. 11ರಂದು ಅಮರಮುಡ್ನೂರು ಪಂಚಾಯತ್ ಸಭಾಭವನ ಕುಕ್ಕುಜಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಇದರ ಅಧ್ಯಕ್ಷರಾದ ಪ್ರವೀಣ್ ಕುಲಾಲ್ ಇವರು ವಹಿಸಿದರು. ಸುಳ್ಯ ವಿಧಾನ...

ಕುಕ್ಕೆ: ದೇವಳದ ವತಿಯಿಂದ ಗೋಪೂಜೆ

ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ  ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ  ಆದೇಶದ ಮೇರೆಗೆ ಗೋಪೂಜೆಯನ್ನು ಮಂಗಳವಾರ  ವಿಶೇಷವಾಗಿ ಆಚರಿಸಲಾಯಿತು.ಆರಂಭದಲ್ಲಿ ದೇವಳದ ಗೋಶಾಲೆಯಲ್ಲಿದ್ದ ಗೋವುಗಳನ್ನು ಸ್ನಾನ ಮಾಡಿಸಿ ಅವುಗಳನ್ನು ಶ್ರೀ ದೇವಳಕ್ಕೆ ಕರೆತರಲಾಯಿತು.ದೇವಳದಲ್ಲಿ ಗೋಮಾತೆಯನ್ನು ಹೂವಿನಿಂದ ಅಲಂಕರಿಸಿ, ಕುಂಕುಮ ತಿಲಕನ್ನಿಟ್ಟು ಸಿಂಗರಿಸಲಾಯಿತು.ಬಳಿಕ ಶ್ರೀ ದೇವಳದ ಮುಂಭಾಗ ಕ್ಷೇತ್ರ ಪುರೋಹಿತ ಮದುಸೂಧನ...
Ad Widget

ಕುಕ್ಕೆ ದೇವಳದಲ್ಲಿ ಗಜಲಕ್ಷ್ಮಿ ಪೂಜೆ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಶ್ರೀ  ದೇವಳದ ಗಜರಾಣಿ  ಯಶಸ್ವಿಗೆ ಮಂಗಳವಾರ  ಬಲಿಪಾಡ್ಯಮಿ ಪ್ರಯುಕ್ತ ಗಜಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರ ಪುರೋಹಿತ ವೇದಮೂರ್ತಿ ಮಧುಸೂದನ ಕಲ್ಲೂರಾಯ ಯಶಸ್ವಿಗೆ ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಪೂಜೆ ನೆರವೇರಿಸಿದರು. ಅಲ್ಲದೆ ಆನೆಗೆ ಹಣ್ಣುಹಂಪಲು ತೆಂಗಿನಕಾಯಿ,ಅವಲಕ್ಕಿ, ಹೊದ್ಲು, ಬೆಲ್ಲ,ಹಣ್ಣು ಹಂಪಲು, ತೆಂಗಿನ ಕಾಯಿ ಇತ್ಯಾದಿ ತಿನಿಸುಗಳನ್ನು ನೀಡಿದರು. ನಂತರ ಗಜಲಕ್ಷ್ಮಿಗೆ ಮಂಗಳಾರತಿ...

ನ.16 : ಮಂಗಳೂರಿನಲ್ಲಿ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸುವರು. ಸ್ಪೀಕರ್ ಯು. ಟಿ. ಖಾದರ್ ಕಚೇರಿಯ ಉದ್ಘಾಟನೆಯನ್ನು ನೆರವೇರಿಸುವರು....

ಕೇರಳದಲ್ಲಿ ನಕ್ಸಲರ ಪ್ರತ್ಯಕ್ಷ ಹಿನ್ನಲೆ , ಅಂತರಾಜ್ಯ ಗಡಿ ಸುಳ್ಯದಲ್ಲಿ ಟೈಟ್ ಸೆಕ್ಯುರಿಟಿ!

ಕರ್ನಾಟಕ ಕೇರಳ ಗಡಿಭಾಗವಾದ ಕುಟ್ಟಾಅರಣ್ಯ ಪ್ರದೇಶ ಹಾಗೂ ಕಣ್ಣೂರು ಸೇರಿದಂತೆ ಇತರೆ ಕಡೆಗಳಲ್ಲಿ ಪೋಲಿಸ್ ಮತ್ತು ನಕ್ಸಲರ ನಡುವೆ ಫೈಯರಿಂಗ್ ನಡೆದ ಘಟನೆ ವರದಿಯಾಗಿತ್ತು . ಇದೀಗ ಈ ಘಟನೆ ಬೆನ್ನಲ್ಲೆ ಗೃಹ ಇಲಾಖೆಯು ಕರ್ನಾಟಕ ಕೇರಳ ಗಡಿಭಾಗವಾದ ಸುಳ್ಯದ ಮಂಡೆಕೋಲುವಿನಲ್ಲಿ ಹದ್ದಿನ ಕಣ್ಣಿಟ್ಟಿದ್ದು ಶಸ್ತ್ರಸಜ್ಜಿತರಾದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ದ.ಕ ಜಿಲ್ಲೆಗೆ ಮಹಿಳಾ ಮೀಸಲಾತಿ ಅಡಿಯಲ್ಲಿ ಗಟ್ಟಿಗಿತ್ತಿ ಜನಪರ ಹೋರಾಟಗಾರ್ತಿ ಸುಳ್ಯದ ನಾಯಕಿಗೆ ಮಣೆ ?

ದ.ಕ ಲೋಕಸಭಾ ಕ್ಷೇತ್ರವು ಭಾರಿ ಜಿದ್ದಾ ಜಿದ್ದಿನ ಕುತೂಹಲ ಮೂಡಿಸುವ ಕ್ಷೇತ್ರವಾಗಿ ಮಾರ್ಪಾಡು ಹೊಂದುತ್ತಿದ್ದು ಪ್ರಸ್ತುತ ಮೂರು ಭಾರಿ ಸೋಲಿಲ್ಲದ ಸರದಾರರಾಗಿ ಹೊರಹೊಮ್ಮೆ ರಾಜ್ಯ ಬಿಜೆಪಿ ಘಟಕದ ಚುಕ್ಕಾಣಿ ಕೈಯಲ್ಲಿ ಹಿಡಿದು ನಿರ್ಗಮಿತ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಒಂದೆಡೆಯಾದರೆ ಇತ್ತ ಪುತ್ತೂರು ವಿಧಾನ ಸಭಾ ಕ್ಷೇತ್ರವನ್ನು ಚುನಾವಣೆಯ ಸಂದರ್ಭದಲ್ಲಿ ನಿಗಿನಿಗಿ ಕೆಂಡವಾಗಿ ಮಾರ್ಪಾಡು ಮಾಡಿ...

ಯೋಗೀಶ್ ಹೊಸೋಳಿಕೆ ಸಂಪಾದನೆಯ “ಎಲಾಡಿಕೆ” ಕೃತಿ ಬಿಡುಗಡೆ

ಮದುವೆ ಕುರಿತ ಮೊಟ್ಟಮೊದಲ ಅರೆಭಾಷೆ ಕೃತಿ ನ.14 ರಂದು ಹೊಸೋಳಿಕೆ ಕಟ್ಟೆಮನೆ ದೈವಸ್ಥಾನದಲ್ಲಿ ದೀಪಾವಳಿ ಆಚರಣೆಯೊಂದಿಗೆ ಕುಟುಂಬಸ್ಥರು ಹಾಗೂ ಬಂಧು-ಮಿತ್ರರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಯೋಗೀಶ್ ಹೊಸೋಳಿಕೆ ಹಾಗೂ ಶ್ರೀಮತಿ ಜಯಶ್ರೀ ಹೊಸೋಳಿಕೆಯವರ ಮದುವೆ ಕವಿಗೋಷ್ಠಿ, ಅರೆಭಾಷೆ ಪುಣ್ಯಕೋಟಿ ಪುಸ್ತಕ ಬಿಡುಗಡೆ, ಅರೆಭಾಷೆ ಮದುವೆ ಕಾಗದ, ಸಂಪ್ರದಾಯಬದ್ಧ ಮದುವೆ 1100 ಕ್ಕಿಂತಲೂ ಹೆಚ್ಚಿನ ಪುಸ್ತಕ ಒಂದೇ ದಿನ ವಿತರಣೆ...

ಬಿಜೆಪಿ ಕರ್ನಾಟಕ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಿ.ವೈ. ವಿಜಯೇಂದ್ರರವರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಬಿಜೆಪಿ ಕರ್ನಾಟಕ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶ್ರೀ ಬಿ.ವೈ. ವಿಜಯೇಂದ್ರ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಬೆಂಗಳೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಿದರು

ಅರಂತೋಡು ಹರಿಯಾಲಿ ಚಿಕನ್ ಸೆಂಟರ್ ಗೆ ಭೇಟಿ ನೀಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ನೂಜಲು ಧರ್ಮ ತೇಜ ರವರ ಮಾಲಕತ್ವದ ಹರಿಯಾಲಿ ಚಿಕನ್ ಮತ್ತು ಮಟನ್ ಸೆಂಟರ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಭೇಟಿ ನೀಡಿ ದೀಪಾವಳಿ ಶುಭಾಶಯ ತಿಳಿಸಿ ಉಧ್ಯಮದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಅರಂತೋಡು- ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ...

ಓಣಿಯಡ್ಕ ಪಲ್ಲತ್ತೂರ್ : ಬದರ್ ಜುಮಾ ಮಸ್ಜಿದ್ ಉದ್ಘಾಟನೆ

ಬದರ್ ಜುಮಾ ಮಸ್ಜಿದ್ ಇದರ ಉದ್ಘಾಟನೆಯನ್ನು ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯಾ ತಂಘಲ್ ನೆರೆವೇರಿಸಿದರು ಸಮಾರಂಭದಲ್ಲಿ ಜೈನಲ್ ಅಬಿದಿನ್ ತಂಘಲ್ ದುಗ್ಗಲಡ್ಕ ಅಧ್ಯಕ್ಷತೆ ವಹಿಸಿದರು, ಹಕೀಮ್ ತಂಘಲ್ ಆದೂರ್, ಕರ್ನಾಟಕ ಸ್ಪೀಕರ್ ಯು ಟಿ ಖಾದರ್, ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್, ಮಸ್ಜಿದ್ ನಿರ್ಮಿಸಿ ಕೊಟ್ಟ...
Loading posts...

All posts loaded

No more posts

error: Content is protected !!