Ad Widget

ನ.26 : ಡಾ. ಕುರುಂಜಿ ಸವಿನೆನಪಿಗಾಗಿ ಮಡಪ್ಪಾಡಿಯಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಗುರುತು ಪತ್ರ ವಿತರಣೆ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ...

ಮಂಡೆಕೋಲು : ಮಹಿಳಾ ಆರೋಗ್ಯ ಕುರಿತು ಮಾಹಿತಿ ಕಾರ್ಯಕ್ರಮ

ಪೆರುವಾಜೆಯ ಡಾ| ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಸಮಾಜ ಕಾರ್ಯ ವಿಭಾಗ ಹಾಗೂ ಗ್ರಾಮ ಪಂಚಾಯತ್ ಮಂಡೆಕೋಲು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಆರೋಗ್ಯ ಮಾಹಿತಿ ಕಾರ್ಯಕ್ರಮ ನ.23 ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...
Ad Widget

ಬೆಳಂದೂರು : ರಂಗ ತರಬೇತಿ ಶಿಬಿರ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ದಿನಾಂಕ 22/11/2023 ರಂದು ಒಂದು ದಿನದ ರಂಗ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದ ಆಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಶಂಕರ ಭಟ್.ಪಿ ವಹಿಸಿದ್ದರು ,ಶಿಬಿರದ ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಯೂ, ರಂಗ ತರಬೇತುದಾರರು ,ರಂಗಕರ್ಮಿಗಳು...

ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ ಲಭಿಸಿದೆ.ಎ ಕ್ರಿಟಿಕಲ್ ಸ್ಟಡಿ ಆಪ್ ಆತ್ಮ ಶರೀರ ಇಂದ್ರೀಯ ಪ್ರಾಣ ಆಂಡ್ ಅಂತರ್ಧಾನ ಯ್ಯಾಸ್ ಇಲ್ಲುಸ್ಟೆಂಟೆಡ್ ಇನ್ ವೇದಾಂತ ಫಿಲೋಸಫಿ ಇನ್ ದಿ ಲೈಟ್ ಆಪ್ ಯೋಗ ಆಂಡ್ ಆಯುರ್ವೇದ ಎಂಬ ಮಹಾಪ್ರಬಂದಕ್ಕೆ...

ಕಾಂತಮಂಗಲ : ಬಸ್ಸು ಜೀಪು ನಡುವೆ ಅಪಘಾತ, ಟ್ರಾಫಿಕ್ ಜಾಮ್ 

ಸುಳ್ಯ ಮಂಡೆಕೋಲು ರಸ್ತೆಯ ಕಾಂತಮಂಗಲದಲ್ಲಿ ಸರಕಾರಿ ಬಸ್ಸು ಮತ್ತು ಜೀಪು ನಡುವೆ ಅಪಘಾತ ಸಂಭವಿಸಿದ್ದು ಸುಮಾರು ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಸುಳ್ಯದ ಸರಕಾರಿ ಬಸ್ಸು ಮತ್ತು ಮುಳ್ಯದ  ಸದಾನಂದ ನಾಯಕ್ ಎಂಬುವವರ ಜೀಪಿನ ನಡುವೆ ಅಪಘಾತ ಸಂಭವಿದೆ.

ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

     ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಬಾಗಿಲು ನಿವಾಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಹೆಡ್‌ಕಾನ್ಸ್ಟೇಬಲ್  ಮತ್ತು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಂಧ್ಯಾಮಣಿ ಹಾಗೂ ದಿ.ಯೋಗೀಶ್ ಕುಮಾರ್ ಅವರ ಪುತ್ರಿ ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.೮ನೇ ತರಗತಿಯ ವಿದ್ಯಾರ್ಥಿನಿಯಾದ ಇವರು ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟೀಯ...

ನಾಳೆ ( ನ.24) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ನವಂಬರ್ 24 ಶುಕ್ರವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಮೂವರಿಗೆ ಗೌರವಾರ್ಪಣೆ ಜಯಪ್ರಕಾಶ್ ಕುಕ್ಕೇಟಿ , ದುರ್ಗಾಕುಮಾರ್ ನಾಯರ್ ಕೆರೆ, ಕೃಷ್ಣ ಕೋಲ್ಚಾರ್ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಿನ್ನೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ನಾಲ್ಕನೇ ಜಿಲ್ಲಾ ಸಮ್ಮೇಳನದಲ್ಲಿ ಸುಳ್ಯ ತಾಲೂಕಿನ ಮೂವರು ಪತ್ರಕರ್ತರನ್ನು ಸನ್ಮಾನಿಸಲಾಯಿತು.ಹಿರಿಯ ಮತ್ತು ಸಾಧಕ ಪತ್ರಕರ್ತರ ನೆಲೆಯಲ್ಲಿ ಸುಳ್ಯದ ಹೊಸ ದಿಗಂತ ವರದಿಗಾರ ಜಯಪ್ರಕಾಶ್ ಕುಕ್ಕೇಟಿ , ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ...

ಗ್ರಾಮ ಪಂಚಾಯತು ಗ್ರಂಥಾಲಯಗಳು ಅಧ್ಯಯನ ಕೇಂದ್ರಗಳಾಗಿ ಮಾರ್ಪಾಡಾಗಲಿ: ಚಂದ್ರಶೇಖರ ಪೇರಾಲು

ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ದಿನಾಂಕ 20/11/2023ರಂದು ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆಯಲ್ಲಿ ನಡೆಯಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು...

ಪ್ಲಾಟಿಂಗ್ ಬಾಕಿ , ಕೋವಿ ನವೀಕರಣ ಹಾಗೂ ಅರಣ್ಯದಂಚಿನ ಸಂತ್ರಸ್ತರ ಸಭೆ

ಮಲ್ನಾಡು ಜಂಟಿ ಕ್ರಿಯಾ ಸಮಿತಿ (ರಿ) ಸುಳ್ಯ ಇದರ ಆಶ್ರಯದಲ್ಲಿ ಪ್ಲಾಟಿಂಗ್ (ಪೋಡಿ) ಬಾಕಿ, ಅರಣ್ಯದಂಚಿನ ನಿವಾಸಿಗಳು ಹಾಗೂ ಕೊವಿ ನವೀಕರಣ ಸಂತ್ರಸ್ತರ ಸಮಾಲೋಚನೆ ಸಭೆ ಇಂದು ಎಪಿಎಂಸಿ ಸಭಾಂಗಣದಲ್ಲಿ ಜರಗಿತು.ಸಭೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಅರ್ಜಿದಾರರು, ಪ್ಲಾಟಿಂಗ್ ಬಾಕಿ 18 ಅರ್ಜಿ, ಕೋವಿ ನವೀಕರಣ 4. ಅರ್ಜಿಗಳು ಹಾಗೂ ಸಂಬಂಧಿಸಿದ ದಾಖಲಾತಿಯೊಂದಿಗೆ, ಮುಂದಿನ...
Loading posts...

All posts loaded

No more posts

error: Content is protected !!