Ad Widget

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ಪಶುಪಾಲನೆ ಇಲಾಖೆ ವತಿಯಿಂದ ಪರಿಹಾರ ವಿತರಣೆ

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು.

ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು ದಾಖಲಾಗಿವೆ ಈಗಾಗಲೇ 4 ಜನರಿಗೆ ಪರಿಹಾರ ವಿತರಣೆ ಆಗಿದೆ.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳದ ರಾಜಣ್ಣ, ಸುಳ್ಯ ತಾಲೂಕು ಪಶು ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!