Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ,ಇದರ ಆಶ್ರಯಲ್ಲಿ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಈ ದಿನ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಿವಪ್ರಕಾಶ್ ಅಡ್ಪಂಗಾಯ ರವರು ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದಲ್ಲಿ...

ಗ್ರಾಮ ಪಂಚಾಯತ್ ಸದಸ್ಯೆಯ ಪತಿ ವಿಷ ಸೇವಿಸಿ ಆತ್ಮಹತ್ಯೆ.

ಅಜ್ಜಾವರ ಗ್ರಾಮದ ಮೇನಾಲ ವಾರ್ಡ್ ನಲ್ಲಿ ಆಯ್ಕೆಯಾಗಿದ್ದ ಗೀತಾ ಕಲ್ಲಗುಡ್ಡೆ ಎಂಬುವವರ ಪತಿ ಬಾಬು ನಾಯ್ಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಇದನ್ನು ಗಮನಿಸಿದ ಮನೆಯವರು ಇವರನ್ನು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮೃತ ಪಟ್ಟರು ಎಂದು ತಿಳಿದು ಬಂದಿದೆ ಆತ್ಮಹತ್ಯೆ ಕುರಿತಾಗಿ ಸುಳ್ಯ ಠಾಣೆಯಲ್ಲಿ...
Ad Widget

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ಹುಡುಗರು ಹಾಗೂ ಹುಡುಗಿಯರು ತೃತೀಯ ಸ್ಥಾನವನ್ನ ಗಳಿಸಿರುತ್ತಾರೆ. ಆ ನಿಟ್ಟಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನವರು ಮಂಗಳವಾರ...

ಕುಕ್ಕೆ: ಶ್ರೀ ಕ್ಷೇತ್ರದಲ್ಲಿ ಜಾತ್ರಾ ಪ್ರಯುಕ್ತ ರಥಗಳಿಗೆ ಗೂಟ ಪೂಜಾ ಮುಹೂರ್ತ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮುಹೂರ್ತ ನೆರವೇರಿತು.ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ ದಿನವಾದ ನ.೨೭ ರಂದು ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ಕ್ಷೇತ್ರ...

ಸುಳ್ಯ : 110 ಕೆ.ವಿ. ಕಾಮಗಾರಿ ಪುನರಾರಂಭ

ಸುಳ್ಯದ ಬಹು ನಿರೀಕ್ಷಿತ ಬೇಡಿಕೆಯಾದ 110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದ್ದು ಆರ್ಥ್ ವರ್ಕ್ ಆರಂಭಗೊಂಡಿದೆ.2023 ಜನವರಿ 10 ರಂದು ಹಿಂದಿನ ಬಿಜೆಪಿ ಸರಕಾರದ ಗುದ್ದಲಿಪೂಜೆ ಮಾಡಿ ಕೈ ತೊಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಕೂಡ ಅರ್ಥ್ ವರ್ಕ್ ಮಾಡಲಾಗಿತ್ತು. ಇದೀಗ ನೂತನವಾಗಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಎರಡು ಪಕ್ಷಗಳಿಂದ ರಾಜಕೀಯ...

ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ : ಎಲ್ಲ ಇಲಾಖೆಗಳ ವರದಿ ಕೊಡಿ : ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರುವುದಾಗಿ ಶಾಸಕರ ಭರವಸೆ

ಸುಳ್ಯ ತಾಲೂಕಿನ ಬಹುತೇಕ ಸರಕಾರಿ ಇಲಾಖೆಗಳಲ್ಲಿ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆಯು ಕಂಡುಬAದಿದ್ದು, ಈ ಕುರಿತು ಅಧಿಕಾರಿಗಳು ಹೇಳಿಕೊಂಡಾಗ ಇಲಾಖೆಗಳಲ್ಲಿನ ಸಿಬ್ಬಂದಿಗಳ ಕೊರತೆಯ ಕುರಿತು ವರದಿ ನೀಡಿ, ಅದನ್ನು ಸದನದಲ್ಲಿ ಪ್ರಸ್ತಾಪಿಸುವೆ ಎಂದು ಶಾಸಕರು ಹೇಳಿದ್ದಾರೆ.ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.ಈ ಸಂದರ್ಭದಲ್ಲಿ...

ಬೆಳ್ಳಾರೆ: ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಕೆ.ಪಿ.ಎಸ್ ಕ್ರೀಡಾಂಗಣದಲ್ಲಿ ನಡೆದ ಪೂರ್ವ ಪ್ರಾಥಮಿಕ ಪ್ರಾಥಮಿಕ ಪ್ರೌಢ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಪಾಲ್ಗೊಂಡು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ...

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ…. ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ...

ಸ್ನೇಹದಲ್ಲಿ ಕಥೆ ರಚನೆ ಮತ್ತು ವಾಚನ ಸ್ಪರ್ಧೆ

ಕನ್ನಡ ಗೆಳೆಯರ ಬಳಗ ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇವರ ಜಂಟಿ ಆಯೋಗದಲ್ಲಿ ನ.27ರಂದು ಸುಳ್ಯ ತಾಲೂಕು ಮಟ್ಟದ ಕಥೆ ರಚನೆ ಮತ್ತು ವಾಚನ ಸ್ಪರ್ಧೆ ನಡೆಯಿತು.16 ಶಾಲೆಗಳಿಂದ 33 ವಿದ್ಯಾರ್ಥಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕನ್ನಡ ಗೆಳೆಯರ ಬಳಗದ ಅಧ್ಯಕ್ಷರಾಗಿರುವ ರಾ. ನಂ. ಚಂದ್ರಶೇಖರ ರವರು ಮಾತನಾಡಿ “ಕರ್ನಾಟಕ...

ಮಂಡೆಕೋಲು ಶಿವಪ್ಪ‌ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ

ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು‌ ನ.27ರಂದು ಸಂಜೆ ಮನೆ‌ ಸಮೀಪದ ಮರವೊಂದಕ್ಕೆ ನೇಣು‌ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸಂಜೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತೆನ್ನಲಾಗಿದೆ. ಮೃತ ವ್ಯಕ್ತಿಯೂ ಆರೋಗ್ಯ ಸಮಸ್ಯೆಯಿಂದಾಗಿ ಕೆಲ...
Loading posts...

All posts loaded

No more posts

error: Content is protected !!