ಅರಂಬೂರು ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆ ಇಳಿದ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಹೊಳೆಯಲ್ಲಿ ನಾಪತ್ತೆಯಾಗಿದ್ದರು. ಇದೀಗ ಅಗ್ನಿಶಾಮಕ ದಳ ಹಾಗೂ ಪೈಚಾರ್ ಮುಳುಗು ತಜ್ಞರ ತಂಡ ಆಗಮಿಸಿ ಮುಳುಗಿದ ವ್ಯಕ್ತಿಯ ದೇಹವನ್ನು ಹೊರೆತೆಗೆದಿದ್ದಾರೆ.
ಅರಂಬೂರು ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆ ಇಳಿದ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಹೊಳೆಯಲ್ಲಿ ನಾಪತ್ತೆಯಾಗಿದ್ದರು. ಇದೀಗ ಅಗ್ನಿಶಾಮಕ ದಳ ಹಾಗೂ ಪೈಚಾರ್ ಮುಳುಗು ತಜ್ಞರ ತಂಡ ಆಗಮಿಸಿ ಮುಳುಗಿದ ವ್ಯಕ್ತಿಯ ದೇಹವನ್ನು ಹೊರೆತೆಗೆದಿದ್ದಾರೆ.
06.03.2026 e paper
e paper 16.01.2026