- Wednesday
- April 2nd, 2025

ಇಸ್ಲಾಮಿಕ್ ಕಥಾ ಪ್ರಸಂಗ ಝುಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಕಾರ್ಯಕ್ರಮವು ಡಿ. 16, 17 ರಂದು ಗೂನಡ್ಕದಲ್ಲಿ ನಡೆಯಲಿದೆ. ಮುಹಿಯುದ್ದೀನ್ ರಿಫಾಯಿ ದಫ್ ಎಸೋಸಿಯೇಶನ್ ಪೇರಡ್ಕ ಗೂನಡ್ಕ ಇದರ ಆಶ್ರಯಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಲಿದೆ. ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಎಂ.ಆರ್.ಡಿ.ಎ. ಅಧ್ಯಕ್ಷ ಜಿ.ಕೆ....

ವಳಲಂಬೆಯಲ್ಲಿ ಬ್ಯಾರಲ್ ಗೆ ತಲೆ ಹಾಕಿ ಒದ್ದಾಡುತಿದ್ದ ಹೋರಿಯನ್ನು ರಕ್ಷಣೆ ಮಾಡಲಾಯಿತು. ಚಂದ್ರಶೇಖರ ಕಡೋಡಿ, ವಸಂತ ಛತ್ರಪ್ಪಾಡಿ, ರವೀಂದ್ರ ಕೋಡಂಬು, ಮತ್ತು ಗುತ್ತಿಗಾರು ಗ್ರಾ.ಪಂ ಸಿಬ್ಬಂದಿ ಜಯಪ್ರಕಾಶ್ ಕಾಂತಿಲ ಹೋರಿಯನ್ನು ರಕ್ಷಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಗೃಹರಕ್ಷಕದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ ನಮ್ಮ ಗೃಹರಕ್ಷಕರು. ಹೇಗೆ ದೇಶದ...

ಸುಳ್ಯ ನಗರದ ಗಾಂಧಿನಗರದಲ್ಲಿ ಮಹಾತ್ಮ ಗಾಂಧಿ ವೃತ್ತ ನಿರ್ಮಿಸಲು ನಗರ ಪಂಚಾಯತ್ ನಿಂದ ಅನುದಾನವನ್ನು ಗೊತ್ತುಪಡಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ನಾವೂರು ಗಾಂಧಿನಗರ ಜಟ್ಟಿಪಲ್ಲ ಗಾಂಧಿನಗರ ಕಾರ್ಯಾತೋಡಿಮುಖ್ಯ ಸಂಪರ್ಕ ರಸ್ತೆಯಾಗಿರುತ್ತದೆಅಲ್ಲದೆ ಇದು ನಗರ ಪಂಚಾಯತ್ ಸದಸ್ಯ ಮತ್ತು ಕಾನಾಡಿನ ಜನತೆಯ ಕನಸಿನ ಕಾಗಾರಿಯಾಗಿದ್ದು ಇದೀಗ ಸುಳ್ಯದ ನಗರದೆಲ್ಲೆಡೆ...

ಸೋಣಂಗೇರಿಯಿಂದ ಬೇಂಗಮಲೆ ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಗೊಂಡಿದೆ.ಮಳೆಗಾಲದ ಮೊದಲು ರಸ್ತೆ ಕಾಮಗಾರಿ ಪ್ರಾರಂಭಗೊಂಡಿತ್ತು. ಆದರೆ ಮಳೆಯ ಕಾರಣ ಬರೆಯಲ್ಲಿರುವ ಕಲ್ಲುಗಳು ಉರುಳಿ ಬೀಳತೊಡಗಿದುದರಿಂದ ಕೆಲಸ ಮಾಡಲು ಅಸಾಧ್ಯವೆಂದು ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಈಗ ಜೆಸಿಬಿ ಮೂಲಕ ಕೆಲಸ ಪ್ರಾರಂಭಗೊಂಡಿದ್ದು ರಸ್ತೆಯಲ್ಲಿ ಮೋರಿ ಕೆಲಸ ನಡೆಯುತ್ತಿದೆ.ವಾಹನ ಸಂಚಾರಕ್ಕೆ ಮೋರಿಯ ಒಂದು ಬದಿಯಲ್ಲಿ ಮಣ್ಣು ಹಾಕಿ ರಸ್ತೆ ನಿರ್ಮಿಸಲಾಗಿದೆ....

ಸುಳ್ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಜರುಗುತ್ತಿದ್ದು ನಾನಾ ಗ್ರಾಮಗಳಿಂದ ಕುಂಭಗಳೊಂದಿಗೆ ಭಕ್ತಾಭಿಮಾನಿಗಳು ಆಗಮಿಸಿದ್ದು ಈ ಕಾರ್ಯಕ್ರಮದಲ್ಲಿ ಒಡಿಯೂರು ಸಂಸ್ಥಾನದ ಶ್ರೀ ಶ್ರೀ ಶ್ರೀ ಗುರುದೇವನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಆಶೀರ್ವಚನ ನೀಡುತ್ತಾ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೇ ಈ...

ಸುಳ್ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಜರುಗುತ್ತಿದ್ದು ನಾನಾ ಗ್ರಾಮಗಳಿಂದ ಕುಂಭಗಳೊಂದಿಗೆ ಭಕ್ತಾಭಿಮಾನಿಗಳು ಆಗಮಿಸಿದ್ದು ಈ ಕಾರ್ಯಕ್ರಮದಲ್ಲಿ ಒಡಿಯೂರು ಸಂಸ್ಥಾನದ ಶ್ರೀ ಶ್ರೀ ಶ್ರೀ ಗುರುದೇವನಂದ ಸ್ವಾಮಿಜಿ ಉಪಸ್ಥಿತರಿದ್ದು ಇದೀಗ ಈ ಕಾರ್ಯಕ್ರಮ ಇದೀಗ ವಿಧ್ಯುಕ್ತವಾಗಿ ಪ್ರಾರಂಭವಾಯಿತು.

ಸುಬ್ರಹ್ಮಣ್ಯ, ಡಿ 3: ಕುಕ್ಕೆ ಫ್ರೆಂಡ್ಸ್ ಸುಬ್ರಹ್ಮಣ್ಯ ಹಾಗೂ ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ ಆರು ತಂಡಗಳ ಲೀಗ್ ಮಾದರಿಯ ಹೊನ್ನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟವು ಶನಿವಾರ ಕಾಶಿ ಕಟ್ಟೆ ಬಳಿಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ವಾಲಿಬಾಲ್ ಪಂದ್ಯಾಟದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಫ್ರೆಂಡ್ಸ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಭವಿಷ್ಯ ವಹಿಸಿದ್ದರು....

ಐನೆಕಿದು ಕೆದಿಲ ಕುಟುಂಬದ ತರವಾಡು ಮನೆಯಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಹಾಗೂ ನಾಗ ತಂಬಿಲ ಪೂಜೆ ನಡೆಯಿತು. ಕುಟುಂಬದ ಸದಸ್ಯರು, ನೆಂಟರಿಷ್ಟರು ಹಾಗೂ ಊರಿನವರು ಭಾಗವಹಿಸಿ ಶ್ರೀ ದೇವರ ಆಶಿರ್ವಾದ ಪಡೆದರು.

ವರದಿ : ಉಲ್ಲಾಸ್ ಕಜ್ಜೋಡಿ. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಸುಳ್ಯ, ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಡಾ| ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ದ.ಕ.ಜಿ.ಪ.ಹಿ.ಪ್ರಾ. ಶಾಲೆ...

All posts loaded
No more posts