Ad Widget

ಡಿ.16 : ಸೌಜನ್ಯ ಹೋರಾಟ ಸಮಿತಿ ವತಿಯಿಂದ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ಗುತ್ತಿಗಾರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಡಿ.16ರಂದು ಗುತ್ತಿಗಾರಿನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಚಂದ್ರಶೇಖರ ಬಾಳುಗೋಡು ಹೇಳಿದರು. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ "ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು.ಪ್ರವೀಣ್ ಮುಂಡೋಡಿ ಮಾತನಾಡುತ್ತಾ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್‌,...

ದ.ಕ ತಮಿಳು ಸೇವಾ ಸಂಘ (ರಿ) ಇದರ , ವಾರ್ಷಿಕ ಮಹಾಸಭೆ… ನೂತನ ಪದಾಧಿಕಾರಿಗಳ ನೇಮಕ

ಸುಳ್ಯ: ದ.ಕ ತಮಿಳು ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಕಾಂತ್ ನಾಗ ಪಟ್ಟಣರವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಅಧ್ಯಕ್ಷರಾದ ಶ್ರೀಕಾಂತ್ ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಲಾಯಿತು, ಅಧ್ಯಕ್ಷರಾಗಿ ಶರತ್ ಕುಮಾರ್ ನಾಗಪಟ್ಟಣ, ಉಪಾಧ್ಯಕ್ಷರಾಗಿ ಶಿವಬಾಲನ್ ಕೊಣಾಜೆ, ಪ್ರಧಾನ...
Ad Widget

ಲೋಕಸಭೆಯ ಕಲಾಪದ ಅನುವಾದಕರಾಗಿ ಡಾ| ಗೋವಿಂದ.ಎನ್.ಎಸ್ ನೇಮಕ

ಲೋಕಸಭೆಯ ಕಲಾಪದಲ್ಲಿ ನಡೆಯುವ ಚರ್ಚೆಗಳನ್ನು ಆಂಗ್ಲ ಭಾಷೆಗೆ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರ ಮಾಡುವಂತಹ ಕನ್ಸಲ್ಟೆಂಟ್ ಇಂಟರ್ ಪ್ರಿಂಟರ್ ಹುದ್ದೆಗೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದ ಡಾ| ಗೋವಿಂದ.ಎನ್.ಎಸ್ ಇವರು ನೇಮಕಗೊಂಡಿದ್ದಾರೆ.ಕನ್ನಡ ಭಾಷಾಂತರ ಹುದ್ದೆಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 10 ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಅವರಲ್ಲಿ 4 ಮಂದಿ ನೇಮಕಗೊಂಡಿದ್ದಾರೆ. ನಾಲ್ವರಲ್ಲಿ ಮೂವರು...

ಮಡಪ್ಪಾಡಿ : ಡಿ.12 ರಂದು ಅಡಿಕೆ ಮತ್ತು ಅಡಿಕೆಯಲ್ಲಿ ಪರ್ಯಾಯ ಕೃಷಿ ಬಗ್ಗೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮಡಪ್ಪಾಡಿ ಇದರ ಸಹಯೋಗದೊಂದಿಗೆ ಡಿ.12 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 4:00 ಗಂಟೆಯವರೆಗೆ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಅಡಿಕೆ ಮತ್ತು ಅಡಿಕೆಯಲ್ಲಿ ಪರ್ಯಾಯ ಕೃಷಿ ಬಗ್ಗೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ ನಡೆಯಲಿದೆ.ಮಡಪ್ಪಾಡಿ ಗ್ರಾಮ ಪಂಚಾಯತ್...

ಸುಣ್ಣಮೂಲೆ ಗ್ಯಾಸ್ ಹಂಡೆ ಸಾಗಾಟ ಲಾರಿ ಪಲ್ಟಿ .ಅದಾ

ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಹಂಡೆ ಸಾಗಾಟ ಮಾಡುವ ಕಂಟೇನರ್ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ . ಈ ಲಾರಿಯಲ್ಲಿ ಹಂಡೆಗಳಲ್ಲಿ ಗ್ಯಾಸ್ ತುಂಬಿದ ಹಂಡೆಗಳು ಇದ್ದು ಸದ್ಯ ಸ್ಥಳಕ್ಕೆ ಪೋಲೀಸ್ ಅಗ್ನಿಶಾಮಕದಳ ಆಗಮಿಸಿದ್ದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ . https://youtu.be/d67MsviKI3k?feature=shared

ಬಾಹ್ಯ ಶಕ್ತಿಗಳು ಸಂಸ್ಥೆ,ಸಿಬ್ಬಂದಿ , ವಿಧ್ಯಾರ್ಥಿಗಳ ನಡುವೆ ಗೊಂದಲ ಸೃಷ್ಟಿಸುವುದು ಕಾನೂನು ಬಾಹಿರ ಡಾ. ಕೆ ವಿ ಚಿದಾನಂದ

ಕೆ.ವಿ.ಜಿ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ದಿನಾಂಕ 06.12.2023ರಂದು ನಡೆಸಿದ ಪತ್ರಿಕಾ ಗೋಷ್ಠಿ ಕುರಿತು ಸ್ಪಷ್ಟಿಕರಣ: ದಿನಾಂಕ 06.12.2023 ರಂದು ಕೆ.ವಿ.ಜಿ ಕ್ಯಾಂಪಸ್ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯಾ ಸಂಸ್ಥೆಗಳಲ್ಲಿ ಗೊಂದಲ ಉಂಟಾಗಿದೆ ಹಾಗೂ ವಿದ್ಯಾರ್ಥಿಗಳ,...

ಡಿ.10 ರಂದು ದೇವಚಳ್ಳದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ಬಯೋಮೆಟ್ರಿಕ್ ನೋಂದಣಿ, ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಉಪ ಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿ(ರಿ.) ಸುಳ್ಯ, ಗ್ರಾಮ ಒನ್ ಮಾವಿನಕಟ್ಟೆ, ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಡಿ.10 ಆದಿತ್ಯವಾರದಂದು ಬೆಳಿಗ್ಗೆ 9:00...
error: Content is protected !!