Ad Widget

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಡಿ.16 ರಂದು ತಾಲೂಕಿನ 26 ಶಾಲೆಗಳಲ್ಲಿ ಏಕಕಾಲದಲ್ಲಿ ಕೆ.ವಿ.ಜಿ. ಸಾಧನೆ – ಸಂಸ್ಮರಣೆ

ಆಧುನಿಕ ಸುಳ್ಯದ ಅಮರ ಶಿಲ್ಪಿ ಡಾ| ಕುರುಂಜಿ ವೆಂಕಟ್ರಮಣ ಗೌಡರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಶಾಲಾ ಕಾಲೇಜುಗಳಲ್ಲಿ ವಿನೂತನ ಕಾರ್ಯಕ್ರಮ ಕೆ.ವಿ.ಜಿ. ಸಾಧನೆ – ಸಂಸ್ಮರಣೆ ಹಾಗೂ ಶಾಲೆಗಳ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಹಾಗೂ ಭಾಷಣ ಸ್ಪರ್ಧೆಯು ಡಿ.೧೬ರಂದು ನಡೆಯಲಿದೆ. ತಾಲೂಕಿನಲ್ಲಿ ೨೬...

ಕರ್ನಾಟಕ ಲೋಕಾಯುಕ್ತ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ...
Ad Widget

ಶ್ರೀ ಶಾರದಾ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ, ಸನ್ಮಾನ

ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಅಮೃತ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ಉತ್ತಮ ಪ್ರಾಂಶುಪಾಲರ ಪ್ರಶಸ್ತಿ ವಿಜೇತ ರಾದ ಗಂಗಾಧರ ಆಳ್ವ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಗೌಡ ವಿದ್ಯಾ ಸಂಘದ...

ಡಿ.17ರಂದು ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್ ರವರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆ, ಸನ್ಮಾನ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸುಳ್ಯ ತಾಲೂಕು ಸಮಿತಿಯಿಂದ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಡಿ.17ರಂದು ಡಾ| ಬಿ.ಆರ್.ಅಂಬೇಡ್ಕರ್ ರವರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆಯು ಪಂಜ ಗ್ರಾ.ಪಂ. ಸಭಾಭವನದಲ್ಲಿ ನಡೆಯಲಿದೆ ಎಂದು ತಿಳಿಸಿದರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ "ಸಂವಿಧಾನ ಶಿಲ್ಪಿ, ಭಾರತರತ್ನ ಡಾ| ಬಿ.ಆರ್.ಅಂಬೇಡ್ಕರ್...

ಡಿ 31 ರಂದು ನಡೆಯಲಿರುವ ಸುಳ್ಯ ತಾ ಬಂಟರ ಸಮಾವೇಶದ ಆಮಂತ್ರಣ ಬಿಡುಗಡೆ.

ಸುಳ್ಯ ತಾಲೂಕು ಬಂಟರ ಸಮಾವೇಶ ಡಿ 31 ರಂದು ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಲಿದ್ದು ಆಮಂತ್ರಣವನ್ನು ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರು ಬಿಡುಗಡೆಗೊಳಿಸಿ ಕಾರ್ಯಕ್ರಮ ದ ವಿವರ ನೀಡಿ ಎಲ್ಲಾ ಸದಸ್ಯರು ಸಕ್ರಿಯರಾಗಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದರು. ವೇದಿಕೆಯಲ್ಲಿ ಬಂಟರ ಸಂಘದ ಪ್ರಧಾನಕಾರ್ಯದರ್ಶಿ ಶುಭಾಸಚಂದ್ರ ರೈ, ಖಜಾಂಜಿ ಗಂಗಾಧರ ರೈ, ಆರಂತೋಡು ವಲಯಾ ಧ್ಯಕ್ಷ...

ಕುಕ್ಕೆ: ಮೂಲ ಮೃತ್ತಿಕಾ ಪ್ರಸಾದ ವಿತರಣೆ – ಪವಿತ್ರ ಪ್ರಸಾದ ಸ್ವೀಕರಿಸಿದ ಸಾವಿರಾರು ಭಕ್ತರು

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮೂಲಮೃತ್ತಿಕೆಯನ್ನು ಮದ್ಯಾಹ್ನ 11.15ರ ಸುಮುಹೂರ್ತದಲ್ಲಿ ವಿವಿಧ ವೈಧಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ...

ಸುಬ್ರಹ್ಮಣ್ಯ : ಕುಕ್ಕೆಫ್ರೆಂಡ್ಸ್ ವತಿಯಿಂದ ಕ್ರೀಡಾಪಟು ಶ್ರದ್ದಾಳಿಗೆ ಸನ್ಮಾನ

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರದ್ಧಾ ಅವರು ಇತ್ತೀಚೆಗೆ ನಡೆದ ಗುಡ್ಡಗಾಡು ಓಟದಲ್ಲಿ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವರು. ಅವರನ್ನು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಫ್ರೆಂಡ್ಸ್ ನವರು ಇತ್ತೀಚೆಗೆ ವಾಲಿಬಾಲ್ ಪಂದ್ಯಾಟದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಶ್ರೀವತ್ಸ ಅವರು ಸನ್ಮಾನಿತರನ್ನು ಗೌರವಿಸಿ...

ಸುಬ್ರಹ್ಮಣ್ಯ: ಅಕ್ಷಯ ಮೊಬೈಲ್ಸ್ ಶುಭಾರಂಭ

ಸುಬ್ರಹ್ಮಣ್ಯದ ಬೈಪಾಸ್ ರೋಡ್ ನ ನಂದಶ್ರೀ ವಾಣಿಜ್ಯ ಸಂಕೀರ್ಣ ದಲ್ಲಿ ಡಿ.7 ರಂದು ಅಕ್ಷಯ ಮೊಬೈಲ್ ಶುಭಾರಂಭಗೊಂಡಿತು. ಶುಭಾರಂಭ ಪ್ರಯುಕ್ತ ಬೆಳಗ್ಗೆ ಗಣಹವನ ನಡೆಸಲಾಯಿತು. ಮೊಬೈಲ್ ಶಾಪ್ ನ ನೂತನ ಮಳಿಗೆಯನ್ನು ವೇಣುಗೋಪಾಲ ಎನ್.ಎಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ರಾಜೇಶ್ ಎನ್ ಎಸ್, ಲೋಕೇಶ್ ಎನ್ ಎಸ್, ಗೋಪಾಲ ಎಣ್ಣೆ ಮಜಲುಗಳಿದ್ದರು. ಸಂಸ್ಥೆಯ ಮಾಲಕರುಗಳಾದ...

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3 ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಶ್ರೀ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ...

ಹಳದಿರೋಗದಿಂದ ಅಡಿಕೆ ಕೃಷಿಕರ ಸಮಸ್ಯೆ ಕುರಿತು ಸರಕಾರದ ಗಮನ ಸೆಳೆದ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸ್ಪಂದಿಸಿದ ತೋಟಗಾರಿಕಾ ಸಚಿವ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರು. ಏನು ಹೇಳಿದರು ತೋಟಗಾರಿಕಾ ಸಚಿವರು ? ರೋಗ ಬಾಧೆಯ...
Loading posts...

All posts loaded

No more posts

error: Content is protected !!