ಉಬರಡ್ಕ ಮಿತ್ತೂರು ಗ್ರಾಮದ ಭರ್ಜರಿಗುಂಡಿ ಬಾಬು ನಾಯ್ಕರವರ ಪುತ್ರ ಸತೀಶ್ ರವರು ಮನೆಯ ಪಕ್ಕದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಡಿ.10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಉಬರಡ್ಕ ಮಿತ್ತೂರು ಗ್ರಾಮದ ಭರ್ಜರಿಗುಂಡಿ ಬಾಬು ನಾಯ್ಕರವರ ಪುತ್ರ ಸತೀಶ್ ರವರು ಮನೆಯ ಪಕ್ಕದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಡಿ.10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
06.03.2026 e paper
e paper 16.01.2026