- Thursday
- May 16th, 2024
ಸುಬ್ರಹ್ಮಣ್ಯ: ಡಿ.11 ರಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಕುಟುಂಬ ಸಮೇತ ಆಗಮಿಸಿದ ಅವರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು . ವ್ಯವಸ್ಥಾಪನಾ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಕ...
ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ...
2023-24ನೇ ಸಾಲಿನ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು ರೈತರ ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಆಸಕ್ತ ರೈತರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು ಆಸ್ಪತ್ರೆ ಮತ್ತು ಪಶು ಚಿಕಿತ್ಸಾಲಯಗಳನ್ನು ಸಂಪರ್ಕಿಸಿ ಉಚಿತವಾಗಿ ಮೇವಿನ ಬೀಜಗಳನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯಕ್ಕೆ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಆಫ್ರಿಕನ್ ಉದ್ದ ತಳಿಯ ಜೋಳ, ಹೈಬ್ರಿಡ್ ಜೋವಾರ್,ಮೇವಿನ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಸುಳ್ಯ, ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಡಾ| ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ದ.ಕ.ಜಿ.ಪ.ಹಿ.ಪ್ರಾ. ಶಾಲೆ ಬಾಳುಗೋಡು, ಗ್ರಾಮ ಪಂಚಾಯತ್ ಹರಿಹರ...