- Wednesday
- April 2nd, 2025

ಶ್ರೀ ಶಾಸ್ತವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಅಜ್ಜಾವರ ಕಾಲವಧಿ ಜಾತ್ರೋತ್ಸವ ಕಾರ್ಯಕ್ರಮವು 08-12-2023 ರಂದು ಮುಹೂರ್ತದ ಗೊನೆ ಕಡಿಯುವ ಮೂಲಕ ಪ್ರಾರಂಭಗೊಂಡು ದಿನಾಂಕ 15 ರಂದು ದೇವರಿಗೆ ಶುದ್ದಿಕಲಶ 16 ರಂದು ಉಗ್ರಾಣ ತುಂಬಿಸುವ ಮೂಲಕ ವೈದಿಕ ಕಾರ್ಯಕ್ರಮಗಳಿಗೆ ಚಾಲನೆಗೊಂಡು ರಾತ್ರಿ ದೇವರ ಭೂತಬಲಿ ನಡೆಯಲಿದೆ. ಇದೀಗ ಸ್ಥಳೀಯ ಪ್ರತಿಭೆಗಳಿಂದ ಶ್ರೀ ಶಾಸ್ತರ ಸಭಾ ವೇದಿಕೆಯಲ್ಲಿ ಸಾಂಸ್ಕೃತಿಕ...

ಪಶುಪಾಲನಾ ಇಲಾಖೆ ಮತ್ತು ಹಾಲು ಪಶು ಉತ್ಪಾದಕರ ಒಕ್ಕೂಟಗಳ ವಿವಿಧ ಯೋಜನೆಗಳಲ್ಲಿ ವಿಮೆಗೆ ಒಳಪಟ್ಟಿರುವ ರೈತರ ಜಾನುವಾರುಗಳು ಮರಣ ಹೊಂದಿದ್ದಲ್ಲಿ ವಿಮಾ ಮೊತ್ತವು ರೈತರಿಗೆ ಸಲ್ಲಿಕೆಯಾಗಿರುತ್ತದೆ. ಆದರೆ ಯಾವುದೇ ವಿಮಾ ಯೋಜನೆಗಳಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೈತರಿಗೆ ಯಾವುದೇ ಸಹಾಯಧನ ಅಥವಾ ಪರಿಹಾರ ದೊರಕುವುದಿಲ್ಲ. ಆದ್ದರಿಂದ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಗೆ...

ಜನರ ಆರ್ಥಿಕ ವ್ಯವಸ್ಥೆ ಸುಭದ್ರ ಸ್ಥಿತಿಯಲ್ಲಿರಬೇಕಾದರೆ ಕೃಷಿಯೊಂದಿಗೆ ಉಪ ಕಸುಬುಗಳು ಇಂದಿನ ಅಗತ್ಯವಾಗಿದೆ ಎಂದು ಎಂದು ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಹೇಳಿದರು.ಅವರು ಸುಳ್ಯ ಕೃಷಿ ಇಲಾಖೆಯಲ್ಲಿ ನಡೆದ ೨೦೨೩-೨೪ನೇ ಸಾಲಿನ ಕೃಷಿ ತಂತ್ರಜ್ಞಾನ ನಿರ್ಮಾಣ ಸಂಸ್ಥೆ ಎ.ಟಿ.ಎಂ.ಎ ಯೋಜನೆಯಡಿ ಉಜಿರೆಯ ಕರಿಗಂಧ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ನಡೆದ ಜಿಲ್ಲೆಯೊಳಗಿನ...

ಸೌಜನ್ಯ ಹೋರಾಟ ಸಮಿತಿ ವತಿಯಿಂದ ಗುತ್ತಿಗಾರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಗೆ ಮಹೇಶ್ ಶೆಟ್ಟಿ ತಿಮರೋಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಿರೀಶ್ ಮಟ್ಟಣ್ಣನವರ್, ತಮಣ್ಣ ಶೆಟ್ಟಿ, ಪ್ರಸನ್ನ ರವಿ, ನ್ಯಾಯವಾದಿ ಮೋಹಿತ್ ಕುಮಾರ್, ಸುರೇಶ್ ಶೆಟ್ಟಿ ಯೆಯ್ಯಾಡಿ, ಡಿ.ಬಿ.ಬಾಲಕೃಷ್ಣ, ಎನ್.ಟಿ.ವಸಂತ್, ಚಂದ್ರ ಕೋಲ್ಚಾರ್, ನೀತಿ ತಂಡದ ಜಯಂತ ಪೂಜಾರಿ, ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ...

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಸುಳ್ಯ ಇದರ ವತಿಯಿಂದ ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟರಮಣ ಗೌಡರ 95ನೇ ಜನ್ಮದಿನದ ಸವಿ ನೆನಪಿಗೆ ಕೆವಿಜಿ ಸುಳ್ಯ ಹಬ್ಬವನ್ನು ಡಿ. 25 ಮತ್ತು 26ರ ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ತಿಳಿಸಿದರು....

ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ಅರಂತೋಡು ಇದರ ವತಿಯಿಂದ ಡಿಸೆಂಬರ್ 19 ರಂದು ಪ್ರಧಾನಮತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣಾ ಸಮಾರಂಭವು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕಿ ಕು!...

ಡಿ.13ರಿಂದ ಡಿ. 15 ರಂದು ನಡೆದ 74 ನೇ ಅಖಿಲ ಭಾರತ ವಾಣಿಜ್ಯ ಸಮ್ಮೇಳನದಲ್ಲಿ ಬೆಳ್ಳಾರೆಯ ನವೀನ್ ಕುಮಾರ್ ಕೊಟ್ಟೆಕಾಯಿಯವರು ಮಂಡಿಸಿದ ಸಂಶೋಧನಾ ಪತ್ರಕ್ಕೆ ಚಿನ್ನದ ಪದಕದೊಂದಿಗೆ ಬೆಸ್ಟ್ ಬಿಸಿನೆಸ್ ಅಕಾಡೆಮಿಕ್ ವರ್ಷದ ವ್ಯಕ್ತಿ 2023' ಪ್ರಶಸ್ತಿ ಲಭಿಸಿದೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕೊಟ್ಟೆಕಾಯಿ ರಾಮ ನಾಯ್ಕ ಹಾಗು ಶ್ರೀಮತಿ ಗೀತಾ ರವರ ಪುತ್ರರಾಗಿರುವ...

"ಶಿಕ್ಷಣವೇ ಸುಳ್ಯದ ಅಭಿವೃದ್ಧಿಗೆ ಬೇಕಾದ ಪ್ರಮುಖ ಮೂಲಸೌಕರ್ಯ ಎಂಬುದನ್ನು ಅರಿತ ಡಾ. ಕುರುಂಜಿ ಅವರ ದೂರದೃಷ್ಟಿ ಮತ್ತು ಕೊಡುಗೆಗಳು ಅಪಾರ, ಈ ನೆಲದ ದಣಿವರಿಯದ ಧೀಮಂತ ವ್ಯಕ್ತಿಯಾದ ಇವರು ನಮ್ಮೆಲ್ಲರ ಪ್ರಾತಃ ಸ್ಮರಣೀಯರು " ಎಂದು ಸಂಪನ್ಮೂಲ ವ್ಯಕ್ತಿಗಳಾಗಿದ ಶ್ರೀ ಕೆ.ಆರ್. ಗೋಪಾಲಕೃಷ್ಣ ಇವರು ತಿಳಿಸಿದರು. ಇವರು ದಿನಾಂಕ 16-12.2023 ರಂದು ಕೆ.ವಿ.ಜಿ ಸುಳ್ಯ ಹಬ್ಬ...

ದೇಶದಲ್ಲಿ ಭಾರಿ ಸದ್ದು ಮಾಡಿದ್ದ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮನವಿ ಮಾಡಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಗೆ ಸೇರಿದವರಾದ ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ, ನೆಕ್ಕಿಲಾಡಿ...

All posts loaded
No more posts