Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಂಧೂ ಬಿ ರೂಪೇಶ್ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಶಿಕ್ಷಣ ವಿಭಾಗದ ನಿರ್ದೇಶಕಿ ಸಿಂಧೂ.ಬಿ.ರೂಪೇಶ್ ಭೇಟಿ ನೀಡಿದರು. ಶ್ರೀ ದೇವರ ದರುಶನ ಮಾಡಿದ ಅವರಿಗೆ ದೇವಳದ ಅರ್ಚಕರು ಶಾಲು ಹೊದಿಸಿ ಪ್ರಸಾದ ನೀಡಿದರು.ಬಳಿಕ ಅವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭ ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ...

ಮರಳಿ ಕಾಂಗ್ರೆಸ್‌ ಗೆ ಸೇರ್ಪಡೆಗೊಂಡ ಬೊಳ್ಳೂರು

ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಬಿಜೆಪಿ ತೊರೆದು ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಸಚಿವರು ಹಾರ ಹಾಕಿ, ಕಾಂಗ್ರೆಸ್‌ ಶಾಲು ತೊಡಿಸಿ ಬೊಳ್ಳೂರು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಬಿ.ಜೆ.ಪಿ. ಪ್ರಾಥಮಿಕ ಸದಸ್ಯತ್ವಕ್ಕೆ...
Ad Widget

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು.ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ...

ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಝಖರಿಯ ಜುಮಾ ಮಸೀದಿ ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಮಸೀದಿಯ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಉರೂಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕಾದರ್ ಹಾಜಿ ಬಯಂಬಾಡಿ ಹಾಗೂ ಕಮಿಟಿಯ ಸದಸ್ಯರುಗಳು ಬೆಳ್ಳಾರೆ ಜಮಾಅತಿನ ಸದಸ್ಯರುಗಳು ಮತ್ತು ಉಸ್ತಾದರುಗಳು ಉಪಸ್ಥಿತರಿದ್ದರು.

ಸುಳ್ಯ ಸಿ. ಎ. ಬ್ಯಾಂಕ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಶ್ರೀ ಶಿವಪ್ರಕಾಶ್ ಅಡ್ಪಂಗಾಯ ನಾಮಪತ್ರ ಸಲ್ಲಿಕೆ

ಸುಳ್ಯ ಸಿ. ಎ. ಬ್ಯಾಂಕ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ, ಅಡ್ಪಂಗಾಯ ಅಯ್ಯಪ್ಪ ಮಂದಿರದ ಧರ್ಮದರ್ಶಿ ಹಾಗೂ ಸುಳ್ಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷರಾದ ಶ್ರೀ ಶಿವಪ್ರಕಾಶ್ ಅಡ್ಪಂಗಾಯರು ಈ ದಿನ ನಾಮಪತ್ರ ಸಲ್ಲಿಸಿದರು. ಸುಳ್ಯದ ಹಿರಿಯ ಗುರುಸ್ವಾಮಿಗಳಾಗಿರುವ ಇವರು, ಧಾರ್ಮಿಕ ಸೇವಾಕಾರ್ಯಗಳಲ್ಲಿ ಗುರುತಿಸಿಕೊಂಡು ಅಪಾರ ಗೌರವ ಹಾಗೂ ಜನಮನ್ನಣೆಯನ್ನು ಗಳಿಸಿಕೊಂಡಿರುತ್ತಾರೆ. ಈ ಸಲದ ಸುಳ್ಯದ...

ಡಿ.27 ರಿಂದ 29 : ಕಿರ್ಲಾಯ ಪೂಜಾರಿಮನೆ ಕುಟುಂಬದ ಧರ್ಮದೈವ ಹಾಗೂ ಉಪದೈವಗಳ ಪ್ರತಿಷ್ಠೆ ಮತ್ತು ಧರ್ಮ ನಡಾವಳಿ

ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿಮನೆ ತರವಾಡು ಕುಟುಂಬದ ದೇವಸ್ಥಾನದಲ್ಲಿ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಉಪದೈವಗಳ ಪ್ರತಿಷ್ಠಾ ಮಹೋತ್ಸವ ಡಿ.27 ರಿಂದ ಡಿ.29 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದೊಂದಿಗೆ, ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ನಂತರ ಶ್ರೀ ದೈವಗಳ ಧರ್ಮ ನಡಾವಳಿ ನಡೆಯಲಿದೆ ಎಂದು ಕುಟುಂಬದ ಹಿರಿಯರಾದ...

ಇಂದು (ಡಿ.22) ರಾಷ್ಟ್ರೀಯ ಗಣಿತ ಶಾಸ್ತ್ರ ದಿನ

ಪ್ರತಿ ವರ್ಷ ಡಿಸೆಂಬರ್ 22 ರಂದು 'ರಾಷ್ಟ್ರೀಯ ಗಣಿತ ಶಾಸ್ತ್ರ ದಿನ' ಎಂದು ಆಚರಣೆ ಮಾಡಿ ಗಣಿತ ಶಾಸ್ತ್ರಕ್ಕೆ ಅಮೋಘ ಕೊಡುಗೆ ನೀಡಿದ ಮಹಾನ್ ಗಣಿತ ಶಾಸ್ತ್ರಜ್ಞ ಶ್ರೀನಿವಾಸನ್ ರಾಮಾನುಜನ್ ಅವರನ್ನು ನೆನಪಿಸಿಕೊಂಡು ಅವರು ಗಣಿತ ಶಾಸ್ತ್ರಕ್ಕೆ ನೀಡಿದ ಸೇವೆಯನ್ನು ಸ್ಮರಿಸುವ ಕಾರ‍್ಯವನ್ನು ರಾಷ್ಟ್ರದಾದ್ಯಂತ ಮಾಡಲಾಗುತ್ತದೆ. ಇದರ ಜೊತೆಗೆ ಯುವಜನರಲ್ಲಿ ಮತ್ತು ಮಕ್ಕಳಲ್ಲಿ ಗಣಿತ ಶಾಸ್ತ್ರದ...
error: Content is protected !!